ಮಹಾರಾಷ್ಟ್ರ ಅಘಾಡಿ ಸರ್ಕಾರ ಪತನ, ಉಳಿದಿರೋದು ಶಿವಸೇನೆಯ ಭವಿಷ್ಯದ ಬಗ್ಗೆ ಕುತೂಹಲ!

ಮಹಾರಾಷ್ಟ್ರ ಅಘಾಡಿ ಸರ್ಕಾರ ಪತನ, ಉಳಿದಿರೋದು ಶಿವಸೇನೆಯ ಭವಿಷ್ಯದ ಬಗ್ಗೆ ಕುತೂಹಲ!

Published : Jun 30, 2022, 10:12 AM ISTUpdated : Jun 30, 2022, 10:16 AM IST

ಮಹಾರಾಷ್ಟ್ರದ ಮಹಾ ಅಘಾಡಿ ಸರ್ಕಾರದ ಭಾಗವಾಗಿದ್ದ ಶಿವಸೇನೆಯಲ್ಲಿ 10 ದಿನಗಳ ಹಿಂದೆ ಕಾಣಿಸಿಕೊಂಡಿದ್ದ ಭಾರೀ ಬಂಡಾಯ, ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ನೇತೃತ್ವದ ಮೈತ್ರಿ ಸರ್ಕಾರವನ್ನು ಪತನಗೊಳಿಸುವಲ್ಲಿ ಯಶಸ್ವಿಯಾಗಿದೆ. 

ಮುಂಬೈ (ಜೂ. 30): ಮಹಾರಾಷ್ಟ್ರದ ಮಹಾ ಅಘಾಡಿ ಸರ್ಕಾರದ ಭಾಗವಾಗಿದ್ದ ಶಿವಸೇನೆಯಲ್ಲಿ 10 ದಿನಗಳ ಹಿಂದೆ ಕಾಣಿಸಿಕೊಂಡಿದ್ದ ಭಾರೀ ಬಂಡಾಯ,  ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ (Uddhav Thackeray)  ನೇತೃತ್ವದ ಮೈತ್ರಿ ಸರ್ಕಾರವನ್ನು ಪತನಗೊಳಿಸುವಲ್ಲಿ ಯಶಸ್ವಿಯಾಗಿದೆ. ಮಹಾ ಅಘಾಡಿ ಸರ್ಕಾರದ ಪತನದ ಬೆನ್ನಲ್ಲೇ, ಮಹಾರಾಷ್ಟ್ರದಲ್ಲಿ (Maharashtra) ಹೊಸ ಸರ್ಕಾರ ರಚನೆ ಪ್ರಕ್ರಿಯೆ ಬಿರುಸುಗೊಂಡಿದೆ.

ವಿಶ್ವಾಸಮತ ಕಳೆದುಕೊಂಡಿದ್ದ ಉದ್ಧವ್‌ ಠಾಕ್ರೆ ಅನ್ಯಮಾರ್ಗವಿಲ್ಲದೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಹೀಗಾಗಿ ಎರಡೂವರೆ ಅಧಿಕಾರ ನಡೆಸಿದ್ದ ಶಿವಸೇನೆ, ಎನ್‌ಸಿಪಿ, ಕಾಂಗ್ರೆಸ್‌ ನೇತೃತ್ವದ ಮೈತ್ರಿ ಸರ್ಕಾರ ಪತನಗೊಂಡಿದೆ. ಹೀಗಾಗಿ ಎರಡು ವಾರಗಳಿಂದ ಮೂರು ರಾಜ್ಯಗಳಿಗೆ ಹರಡಿಕೊಂಡಿದ್ದ ಹೈಡ್ರಾಮಕ್ಕೆ ಕೊನೆಗೂ ತೆರೆ ಬಿದ್ದಿದೆ.  ದೇವೇಂದ್ರ ಫಡ್ನವೀಸ್‌ ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ಜು.1ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎನ್ನಲಾಗಿದೆ.

20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
Read more