ಹುಬ್ಬಳ್ಳಿ-ಧಾರವಾಡ ಪಾಲಿಕೆ:  ಆಪ್ತರಿಗೆ ಪಟ್ಟ ಕಟ್ಟಲು ಬಿಜೆಪಿ ನಾಯಕರ ಕಸರತ್ತು..!

ಹುಬ್ಬಳ್ಳಿ-ಧಾರವಾಡ ಪಾಲಿಕೆ: ಆಪ್ತರಿಗೆ ಪಟ್ಟ ಕಟ್ಟಲು ಬಿಜೆಪಿ ನಾಯಕರ ಕಸರತ್ತು..!

Suvarna News   | Asianet News
Published : Nov 08, 2021, 09:55 AM IST

*   ಮೇಯರ್‌, ಉಪಮೇಯರ್‌ ಆಯ್ಕೆಗೆ ಮೀನಾಮೇಷ ಎಣಿಸುತ್ತಿರುವ ಸರ್ಕಾರ
*   ಹುಬ್ಬಳ್ಳಿಯವರೇ ಆದ ಬೊಮ್ಮಾಯಿ ಸಿಎಂ ಆದರೂ ವಿಳಂಬ ಯಾಕೆ?
*   ಘನತ್ಯಾಜ್ಯ ವಿಲೇವಾರಿ, ಒಳಚರಂಡಿ ದುರಸ್ತಿ, ಸ್ವಚ್ಛತೆ, ರಸ್ತೆ ಕೆಲಸ ವಿಳಂಬ 

ಹುಬ್ಬಳ್ಳಿ-ಧಾರವಾಡ(ನ.08):  ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಗೆ ಚುನಾವಣೆ ನಡೆದು 2 ತಿಂಗಳುಗಳು ಆಗಿವೆ. ಆದರೆ ಮೇಯರ್‌, ಉಪಮೇಯರ್‌ ಆಯ್ಕೆಗೆ ಸರ್ಕಾರ ಮಾತ್ರ ಮೀನಾಮೇಷ ಎಣಿಸುತ್ತಿದೆ. ತಮ್ಮ ಆಪ್ತರಿಗೆ ಪಟ್ಟ ಕಟ್ಟಲು ತೆರೆಯಲ್ಲಿ ಬಿಜೆಪಿ ನಾಯಕರು ಭಾರೀ ಕಸರತ್ತು ನಡೆಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

ಪುನೀತ್ ರಾಜ್‌ಕುಮಾರ್ 11ನೇ ದಿನ ಕಾರ್ಯ ಮಾಡಿದ ವಿನಯ್ ರಾಜ್‌ಕುಮಾರ್!

ಹುಬ್ಬಳ್ಳಿಯವರೇ ಆದ ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿ ಆದರೂ ಕೂಡ ವಿಳಂಬ ಯಾಕೆ? ಅಂತ ಅವಳಿ ನಗರದ ಸಾರ್ವಜನಿಕರ ಪ್ರಶ್ನೆಯಾಗಿದೆ. ಪಾಲಿಕೆಗೆ ಮೇಯರ್‌, ಉಪಮೇಯರ್‌ ಆಯ್ಕೆಯಾಗದ ಕಾರಣ ಮಹಾನಗರದಲ್ಲಿ ಘನತ್ಯಾಜ್ಯ ವಿಲೇವಾರಿ, ಒಳಚರಂಡಿ ದುರಸ್ತಿ, ಸ್ವಚ್ಛತೆ, ರಸ್ತೆ ಕೆಲಸ ವಿಳಂಬವಾಗಿದೆ. ಇದರಿಂದ ಸಾರ್ವಜನಿಕರು ಮಾತ್ರ ಇನ್ನಿಲ್ಲದ ತೊಂದರೆಗಳನ್ನ ಅನುಭವಿಸುತ್ತಿದ್ದಾರೆ. 
 

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more