ಹುಬ್ಬಳ್ಳಿ-ಧಾರವಾಡ ಪಾಲಿಕೆ:  ಆಪ್ತರಿಗೆ ಪಟ್ಟ ಕಟ್ಟಲು ಬಿಜೆಪಿ ನಾಯಕರ ಕಸರತ್ತು..!

ಹುಬ್ಬಳ್ಳಿ-ಧಾರವಾಡ ಪಾಲಿಕೆ: ಆಪ್ತರಿಗೆ ಪಟ್ಟ ಕಟ್ಟಲು ಬಿಜೆಪಿ ನಾಯಕರ ಕಸರತ್ತು..!

Suvarna News   | Asianet News
Published : Nov 08, 2021, 09:55 AM IST

*   ಮೇಯರ್‌, ಉಪಮೇಯರ್‌ ಆಯ್ಕೆಗೆ ಮೀನಾಮೇಷ ಎಣಿಸುತ್ತಿರುವ ಸರ್ಕಾರ
*   ಹುಬ್ಬಳ್ಳಿಯವರೇ ಆದ ಬೊಮ್ಮಾಯಿ ಸಿಎಂ ಆದರೂ ವಿಳಂಬ ಯಾಕೆ?
*   ಘನತ್ಯಾಜ್ಯ ವಿಲೇವಾರಿ, ಒಳಚರಂಡಿ ದುರಸ್ತಿ, ಸ್ವಚ್ಛತೆ, ರಸ್ತೆ ಕೆಲಸ ವಿಳಂಬ 

ಹುಬ್ಬಳ್ಳಿ-ಧಾರವಾಡ(ನ.08):  ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಗೆ ಚುನಾವಣೆ ನಡೆದು 2 ತಿಂಗಳುಗಳು ಆಗಿವೆ. ಆದರೆ ಮೇಯರ್‌, ಉಪಮೇಯರ್‌ ಆಯ್ಕೆಗೆ ಸರ್ಕಾರ ಮಾತ್ರ ಮೀನಾಮೇಷ ಎಣಿಸುತ್ತಿದೆ. ತಮ್ಮ ಆಪ್ತರಿಗೆ ಪಟ್ಟ ಕಟ್ಟಲು ತೆರೆಯಲ್ಲಿ ಬಿಜೆಪಿ ನಾಯಕರು ಭಾರೀ ಕಸರತ್ತು ನಡೆಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

ಪುನೀತ್ ರಾಜ್‌ಕುಮಾರ್ 11ನೇ ದಿನ ಕಾರ್ಯ ಮಾಡಿದ ವಿನಯ್ ರಾಜ್‌ಕುಮಾರ್!

ಹುಬ್ಬಳ್ಳಿಯವರೇ ಆದ ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿ ಆದರೂ ಕೂಡ ವಿಳಂಬ ಯಾಕೆ? ಅಂತ ಅವಳಿ ನಗರದ ಸಾರ್ವಜನಿಕರ ಪ್ರಶ್ನೆಯಾಗಿದೆ. ಪಾಲಿಕೆಗೆ ಮೇಯರ್‌, ಉಪಮೇಯರ್‌ ಆಯ್ಕೆಯಾಗದ ಕಾರಣ ಮಹಾನಗರದಲ್ಲಿ ಘನತ್ಯಾಜ್ಯ ವಿಲೇವಾರಿ, ಒಳಚರಂಡಿ ದುರಸ್ತಿ, ಸ್ವಚ್ಛತೆ, ರಸ್ತೆ ಕೆಲಸ ವಿಳಂಬವಾಗಿದೆ. ಇದರಿಂದ ಸಾರ್ವಜನಿಕರು ಮಾತ್ರ ಇನ್ನಿಲ್ಲದ ತೊಂದರೆಗಳನ್ನ ಅನುಭವಿಸುತ್ತಿದ್ದಾರೆ. 
 

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more