ಮಗ ಆಯ್ತು ಈಗ ಅಪ್ಪ ಸಾಫ್ಟ್:  ಬೈ ಎಲೆಕ್ಷನ್ ರಿಸಲ್ಟ್ ಏನೇ ಆಗ್ಲೀ BSY ಸರ್ಕಾರ ಸೇಫ್

ಮಗ ಆಯ್ತು ಈಗ ಅಪ್ಪ ಸಾಫ್ಟ್: ಬೈ ಎಲೆಕ್ಷನ್ ರಿಸಲ್ಟ್ ಏನೇ ಆಗ್ಲೀ BSY ಸರ್ಕಾರ ಸೇಫ್

Published : Nov 05, 2019, 06:25 PM IST

ಯಾವುದೇ ಕಾರಣಕ್ಕೂ ಯಾರ ಜತೆ ಹೊಂದಾಣಿಕೆ ಇಲ್ಲವೆಂದು ಹೇಳಿದ್ದ ದೇವೇಗೌಡ ಇದೀಗ ಅದ್ಯಾಕೋ ಯುಟರ್ನ್ ಹೊಡೆದಂತಿದೆ. 2006ರ ಬಳಿಕ ಜೆಡಿಸ್ ಹಾಗೂ ಬಿಜೆಪಿ ಮತ್ತೆ ಒಂದಾಗೋಣ ಬಾ ಅನ್ನೋತರ ಇದೆ. 

ಬೆಂಗಳೂರು, (ನ.05): ಯಾವುದೇ ಕಾರಣಕ್ಕೂ ಯಾರ ಜತೆ ಹೊಂದಾಣಿಕೆ ಇಲ್ಲವೆಂದು ಹೇಳಿದ್ದ ದೇವೇಗೌಡ ಇದೀಗ ಅದ್ಯಾಕೋ ಯುಟರ್ನ್ ಹೊಡೆದಂತಿದೆ.

ಸರ್ಕಾರದ ವಿರುದ್ಧ ರಿವೇಂಜ್ ತೀರಿಸಿಕೊಳ್ಳಲ್ಲ: BJPಗೆ HDK ಶರಣಾಗತಿ ..?

2006ರ ಬಳಿಕ ಜೆಡಿಸ್ ಹಾಗೂ ಬಿಜೆಪಿ ಮತ್ತೆ ಒಂದಾಗೋಣ ಬಾ ಅನ್ನೋತರ ಇದೆ. ಯಾಕಂದ್ರೆ ಮೊನ್ನೇ ಅಷ್ಟೇ ಕುಮಾರಸ್ವಾಮಿ ಅವರು ಸರ್ಕಾರ ಬೀಳಿಸಲ್ಲ ಎಂದು ಅಚ್ಚರಿ ಹೇಳಿಕೆ ನೀಡಿದ್ದರು. 

ಸರ್ಕಾರ ಬೀಳಿಸಲ್ಲ ಎನ್ನುವ HDK ಓಪನ್ ಸ್ಟೇಟ್​ಮೆಂಟ್: ಮದುವೆ ಮನೆಯಲ್ಲಾಯ್ತು ಕಮಿಟ್‌ಮೆಂಟ್‌

ಇದರ ಬೆನ್ನಲ್ಲೇ ಇದೀಗ ಸ್ವತಃ ದೊಡ್ಡಗೌಡ್ರು ಪರೋಕ್ಷವಾಗಿ ಬಿ.ಎಸ್.ಯಡಿಯೂರಪ್ಪಗೆ ಬೆಂಬಲಿಸಲು ಅಭಯ ನೀಡಿದ್ದಾರೆ ಎನ್ನಲಾಗಿದೆ. ಒಂದು ವೇಳೆ ಬಿಜೆಪಿ-ಜೆಡಿಎಸ್ ನಡುವೆ ಅಂದುಕೊಂಡಂತೆ ನಡೆದರೆ ಉಪಚುನಾವಣೆಯ ಫಲಿತಾಂಶ ಏನೇ ಆಗಲಿ ಸರ್ಕಾರ ಮಾತ್ರ ಸೇಫ್ ಆಗಿರಲಿದೆ.

ಇದಕ್ಕೆ ಪೂಕರವೆಂಬಂತೆ ಇಂದು ದೇವೇಗೌಡ್ರು ಬಿಜೆಪಿ ಮೇಲೆ ಸಾಫ್ಟ್ ಕಾರ್ನರ್ ತೋರಿಸಿದ್ದನ್ನು ವಿಡಿಯೋನಲ್ಲಿ ನೋಡಿ.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?