ಮಗ ಆಯ್ತು ಈಗ ಅಪ್ಪ ಸಾಫ್ಟ್:  ಬೈ ಎಲೆಕ್ಷನ್ ರಿಸಲ್ಟ್ ಏನೇ ಆಗ್ಲೀ BSY ಸರ್ಕಾರ ಸೇಫ್

ಮಗ ಆಯ್ತು ಈಗ ಅಪ್ಪ ಸಾಫ್ಟ್: ಬೈ ಎಲೆಕ್ಷನ್ ರಿಸಲ್ಟ್ ಏನೇ ಆಗ್ಲೀ BSY ಸರ್ಕಾರ ಸೇಫ್

Published : Nov 05, 2019, 06:25 PM IST

ಯಾವುದೇ ಕಾರಣಕ್ಕೂ ಯಾರ ಜತೆ ಹೊಂದಾಣಿಕೆ ಇಲ್ಲವೆಂದು ಹೇಳಿದ್ದ ದೇವೇಗೌಡ ಇದೀಗ ಅದ್ಯಾಕೋ ಯುಟರ್ನ್ ಹೊಡೆದಂತಿದೆ. 2006ರ ಬಳಿಕ ಜೆಡಿಸ್ ಹಾಗೂ ಬಿಜೆಪಿ ಮತ್ತೆ ಒಂದಾಗೋಣ ಬಾ ಅನ್ನೋತರ ಇದೆ. 

ಬೆಂಗಳೂರು, (ನ.05): ಯಾವುದೇ ಕಾರಣಕ್ಕೂ ಯಾರ ಜತೆ ಹೊಂದಾಣಿಕೆ ಇಲ್ಲವೆಂದು ಹೇಳಿದ್ದ ದೇವೇಗೌಡ ಇದೀಗ ಅದ್ಯಾಕೋ ಯುಟರ್ನ್ ಹೊಡೆದಂತಿದೆ.

ಸರ್ಕಾರದ ವಿರುದ್ಧ ರಿವೇಂಜ್ ತೀರಿಸಿಕೊಳ್ಳಲ್ಲ: BJPಗೆ HDK ಶರಣಾಗತಿ ..?

2006ರ ಬಳಿಕ ಜೆಡಿಸ್ ಹಾಗೂ ಬಿಜೆಪಿ ಮತ್ತೆ ಒಂದಾಗೋಣ ಬಾ ಅನ್ನೋತರ ಇದೆ. ಯಾಕಂದ್ರೆ ಮೊನ್ನೇ ಅಷ್ಟೇ ಕುಮಾರಸ್ವಾಮಿ ಅವರು ಸರ್ಕಾರ ಬೀಳಿಸಲ್ಲ ಎಂದು ಅಚ್ಚರಿ ಹೇಳಿಕೆ ನೀಡಿದ್ದರು. 

ಸರ್ಕಾರ ಬೀಳಿಸಲ್ಲ ಎನ್ನುವ HDK ಓಪನ್ ಸ್ಟೇಟ್​ಮೆಂಟ್: ಮದುವೆ ಮನೆಯಲ್ಲಾಯ್ತು ಕಮಿಟ್‌ಮೆಂಟ್‌

ಇದರ ಬೆನ್ನಲ್ಲೇ ಇದೀಗ ಸ್ವತಃ ದೊಡ್ಡಗೌಡ್ರು ಪರೋಕ್ಷವಾಗಿ ಬಿ.ಎಸ್.ಯಡಿಯೂರಪ್ಪಗೆ ಬೆಂಬಲಿಸಲು ಅಭಯ ನೀಡಿದ್ದಾರೆ ಎನ್ನಲಾಗಿದೆ. ಒಂದು ವೇಳೆ ಬಿಜೆಪಿ-ಜೆಡಿಎಸ್ ನಡುವೆ ಅಂದುಕೊಂಡಂತೆ ನಡೆದರೆ ಉಪಚುನಾವಣೆಯ ಫಲಿತಾಂಶ ಏನೇ ಆಗಲಿ ಸರ್ಕಾರ ಮಾತ್ರ ಸೇಫ್ ಆಗಿರಲಿದೆ.

ಇದಕ್ಕೆ ಪೂಕರವೆಂಬಂತೆ ಇಂದು ದೇವೇಗೌಡ್ರು ಬಿಜೆಪಿ ಮೇಲೆ ಸಾಫ್ಟ್ ಕಾರ್ನರ್ ತೋರಿಸಿದ್ದನ್ನು ವಿಡಿಯೋನಲ್ಲಿ ನೋಡಿ.

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?