ಮಗ ಆಯ್ತು ಈಗ ಅಪ್ಪ ಸಾಫ್ಟ್:  ಬೈ ಎಲೆಕ್ಷನ್ ರಿಸಲ್ಟ್ ಏನೇ ಆಗ್ಲೀ BSY ಸರ್ಕಾರ ಸೇಫ್

ಮಗ ಆಯ್ತು ಈಗ ಅಪ್ಪ ಸಾಫ್ಟ್: ಬೈ ಎಲೆಕ್ಷನ್ ರಿಸಲ್ಟ್ ಏನೇ ಆಗ್ಲೀ BSY ಸರ್ಕಾರ ಸೇಫ್

Published : Nov 05, 2019, 06:25 PM IST

ಯಾವುದೇ ಕಾರಣಕ್ಕೂ ಯಾರ ಜತೆ ಹೊಂದಾಣಿಕೆ ಇಲ್ಲವೆಂದು ಹೇಳಿದ್ದ ದೇವೇಗೌಡ ಇದೀಗ ಅದ್ಯಾಕೋ ಯುಟರ್ನ್ ಹೊಡೆದಂತಿದೆ. 2006ರ ಬಳಿಕ ಜೆಡಿಸ್ ಹಾಗೂ ಬಿಜೆಪಿ ಮತ್ತೆ ಒಂದಾಗೋಣ ಬಾ ಅನ್ನೋತರ ಇದೆ. 

ಬೆಂಗಳೂರು, (ನ.05): ಯಾವುದೇ ಕಾರಣಕ್ಕೂ ಯಾರ ಜತೆ ಹೊಂದಾಣಿಕೆ ಇಲ್ಲವೆಂದು ಹೇಳಿದ್ದ ದೇವೇಗೌಡ ಇದೀಗ ಅದ್ಯಾಕೋ ಯುಟರ್ನ್ ಹೊಡೆದಂತಿದೆ.

ಸರ್ಕಾರದ ವಿರುದ್ಧ ರಿವೇಂಜ್ ತೀರಿಸಿಕೊಳ್ಳಲ್ಲ: BJPಗೆ HDK ಶರಣಾಗತಿ ..?

2006ರ ಬಳಿಕ ಜೆಡಿಸ್ ಹಾಗೂ ಬಿಜೆಪಿ ಮತ್ತೆ ಒಂದಾಗೋಣ ಬಾ ಅನ್ನೋತರ ಇದೆ. ಯಾಕಂದ್ರೆ ಮೊನ್ನೇ ಅಷ್ಟೇ ಕುಮಾರಸ್ವಾಮಿ ಅವರು ಸರ್ಕಾರ ಬೀಳಿಸಲ್ಲ ಎಂದು ಅಚ್ಚರಿ ಹೇಳಿಕೆ ನೀಡಿದ್ದರು. 

ಸರ್ಕಾರ ಬೀಳಿಸಲ್ಲ ಎನ್ನುವ HDK ಓಪನ್ ಸ್ಟೇಟ್​ಮೆಂಟ್: ಮದುವೆ ಮನೆಯಲ್ಲಾಯ್ತು ಕಮಿಟ್‌ಮೆಂಟ್‌

ಇದರ ಬೆನ್ನಲ್ಲೇ ಇದೀಗ ಸ್ವತಃ ದೊಡ್ಡಗೌಡ್ರು ಪರೋಕ್ಷವಾಗಿ ಬಿ.ಎಸ್.ಯಡಿಯೂರಪ್ಪಗೆ ಬೆಂಬಲಿಸಲು ಅಭಯ ನೀಡಿದ್ದಾರೆ ಎನ್ನಲಾಗಿದೆ. ಒಂದು ವೇಳೆ ಬಿಜೆಪಿ-ಜೆಡಿಎಸ್ ನಡುವೆ ಅಂದುಕೊಂಡಂತೆ ನಡೆದರೆ ಉಪಚುನಾವಣೆಯ ಫಲಿತಾಂಶ ಏನೇ ಆಗಲಿ ಸರ್ಕಾರ ಮಾತ್ರ ಸೇಫ್ ಆಗಿರಲಿದೆ.

ಇದಕ್ಕೆ ಪೂಕರವೆಂಬಂತೆ ಇಂದು ದೇವೇಗೌಡ್ರು ಬಿಜೆಪಿ ಮೇಲೆ ಸಾಫ್ಟ್ ಕಾರ್ನರ್ ತೋರಿಸಿದ್ದನ್ನು ವಿಡಿಯೋನಲ್ಲಿ ನೋಡಿ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!