ಮಗ ಆಯ್ತು ಈಗ ಅಪ್ಪ ಸಾಫ್ಟ್:  ಬೈ ಎಲೆಕ್ಷನ್ ರಿಸಲ್ಟ್ ಏನೇ ಆಗ್ಲೀ BSY ಸರ್ಕಾರ ಸೇಫ್

ಮಗ ಆಯ್ತು ಈಗ ಅಪ್ಪ ಸಾಫ್ಟ್: ಬೈ ಎಲೆಕ್ಷನ್ ರಿಸಲ್ಟ್ ಏನೇ ಆಗ್ಲೀ BSY ಸರ್ಕಾರ ಸೇಫ್

Published : Nov 05, 2019, 06:25 PM IST

ಯಾವುದೇ ಕಾರಣಕ್ಕೂ ಯಾರ ಜತೆ ಹೊಂದಾಣಿಕೆ ಇಲ್ಲವೆಂದು ಹೇಳಿದ್ದ ದೇವೇಗೌಡ ಇದೀಗ ಅದ್ಯಾಕೋ ಯುಟರ್ನ್ ಹೊಡೆದಂತಿದೆ. 2006ರ ಬಳಿಕ ಜೆಡಿಸ್ ಹಾಗೂ ಬಿಜೆಪಿ ಮತ್ತೆ ಒಂದಾಗೋಣ ಬಾ ಅನ್ನೋತರ ಇದೆ. 

ಬೆಂಗಳೂರು, (ನ.05): ಯಾವುದೇ ಕಾರಣಕ್ಕೂ ಯಾರ ಜತೆ ಹೊಂದಾಣಿಕೆ ಇಲ್ಲವೆಂದು ಹೇಳಿದ್ದ ದೇವೇಗೌಡ ಇದೀಗ ಅದ್ಯಾಕೋ ಯುಟರ್ನ್ ಹೊಡೆದಂತಿದೆ.

ಸರ್ಕಾರದ ವಿರುದ್ಧ ರಿವೇಂಜ್ ತೀರಿಸಿಕೊಳ್ಳಲ್ಲ: BJPಗೆ HDK ಶರಣಾಗತಿ ..?

2006ರ ಬಳಿಕ ಜೆಡಿಸ್ ಹಾಗೂ ಬಿಜೆಪಿ ಮತ್ತೆ ಒಂದಾಗೋಣ ಬಾ ಅನ್ನೋತರ ಇದೆ. ಯಾಕಂದ್ರೆ ಮೊನ್ನೇ ಅಷ್ಟೇ ಕುಮಾರಸ್ವಾಮಿ ಅವರು ಸರ್ಕಾರ ಬೀಳಿಸಲ್ಲ ಎಂದು ಅಚ್ಚರಿ ಹೇಳಿಕೆ ನೀಡಿದ್ದರು. 

ಸರ್ಕಾರ ಬೀಳಿಸಲ್ಲ ಎನ್ನುವ HDK ಓಪನ್ ಸ್ಟೇಟ್​ಮೆಂಟ್: ಮದುವೆ ಮನೆಯಲ್ಲಾಯ್ತು ಕಮಿಟ್‌ಮೆಂಟ್‌

ಇದರ ಬೆನ್ನಲ್ಲೇ ಇದೀಗ ಸ್ವತಃ ದೊಡ್ಡಗೌಡ್ರು ಪರೋಕ್ಷವಾಗಿ ಬಿ.ಎಸ್.ಯಡಿಯೂರಪ್ಪಗೆ ಬೆಂಬಲಿಸಲು ಅಭಯ ನೀಡಿದ್ದಾರೆ ಎನ್ನಲಾಗಿದೆ. ಒಂದು ವೇಳೆ ಬಿಜೆಪಿ-ಜೆಡಿಎಸ್ ನಡುವೆ ಅಂದುಕೊಂಡಂತೆ ನಡೆದರೆ ಉಪಚುನಾವಣೆಯ ಫಲಿತಾಂಶ ಏನೇ ಆಗಲಿ ಸರ್ಕಾರ ಮಾತ್ರ ಸೇಫ್ ಆಗಿರಲಿದೆ.

ಇದಕ್ಕೆ ಪೂಕರವೆಂಬಂತೆ ಇಂದು ದೇವೇಗೌಡ್ರು ಬಿಜೆಪಿ ಮೇಲೆ ಸಾಫ್ಟ್ ಕಾರ್ನರ್ ತೋರಿಸಿದ್ದನ್ನು ವಿಡಿಯೋನಲ್ಲಿ ನೋಡಿ.

24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ