ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ವೇ ಇಲ್ಲ Arun Singh

May 3, 2022, 2:48 PM IST

ಬೆಂಗಳೂರು(ಮೇ.3): ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ವೇ ಇಲ್ಲ, ನಾಯಕತ್ವ ಬದಲಾವಣೆ ಬರೀ ಕಪೋಲಕಲ್ಪಿತ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ (Arun Singh ) ಹೇಳಿದ್ದಾರೆ. ಈ ಮೂಲಕ ಎಲ್ಲಾ ಊಹಾಪೋಹಗಳಿಗೆ ತೆರೆ ಬಿದ್ದಿದೆ.

PROFESSOR RECRUITMENT SCAM ಪ್ರೊ. ನಾಗರಾಜ್ ವಿರುದ್ಧ ಶಿಸ್ತು ಕ್ರಮಕ್ಕೆ ಒತ್ತಾಯ

ಬೆಂಗಳೂರಿನಲ್ಲಿ ಮಾತನಾಡಿದ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ,ಬಸವರಾಜ ಬೊಮ್ಮಾಯಿ (Basavaraj Bommai ) ಕಾಮನ್​  ಮ್ಯಾನ್​​ ಸಿಎಂ, ಬಸವರಾಜ ಬೊಮ್ಮಾಯಿಯವರನ್ನು ಮುಖ್ಯಮಂತ್ರಿ ಸ್ಥಾನದಿಂದ ಬದಲಾಯಿಸುವ ಪ್ರಶ್ನೆಯೇ ಇಲ್ಲ, ನಾಯಕತ್ವ ಬದಲಾವಣೆ ಕೇವಲ ಕಪೋಲಕಲ್ಪಿತ. ಬೊಮ್ಮಾಯಿಯವರೇ ಮತ್ತೆ ಮುಖ್ಯಮಂತ್ರಿ ಆಗಬೇಕೆಂದು ಜನ ಬಯಸುತ್ತಿದ್ದಾರೆ ಎಂದು ಕೂಡ ಅರುಣ್ ಸಿಂಗ್ ಹೇಳಿದ್ದಾರೆ.