ಕಾಂಗ್ರೆಸ್ ನಾಯಕ ಕೆಎಚ್ ಮುನಿಯಪ್ಪ ಭೇಟಿ, ಕಾರಣ ಬಿಚ್ಚಿಟ್ಟ ಸಚಿವ ಸುಧಾಕರ್!

ಕಾಂಗ್ರೆಸ್ ನಾಯಕ ಕೆಎಚ್ ಮುನಿಯಪ್ಪ ಭೇಟಿ, ಕಾರಣ ಬಿಚ್ಚಿಟ್ಟ ಸಚಿವ ಸುಧಾಕರ್!

Published : Aug 26, 2022, 06:22 PM IST

7 ಬಾರಿ ಶಾಸಕರಾಗಿದ್ದರೂ ಕಾಂಗ್ರೆಸ್ ಪಕ್ಷ ಕೆಎಚ್ ಮುನಿಯಪ್ಪನವರನ್ನು ನಡೆಸಿಕೊಂಡ ರೀತಿಯನ್ನು ರಾಜ್ಯದ ಜನತೆ ನೋಡಿದೆ ಎಂದು ಡಾ.ಕೆ ಸುಧಾಕರ್ ಹೇಳಿದ್ದಾರೆ. ಈ ಹೇಳಿಕೆ ಹಾಗೂ ಸುಧಾಕರ್ ಹಾಗೂ ಮುನಿಯಪ್ಪ ಭೇಟಿ ತೀವ್ರ ಕುತೂಹಲ ಕೆರಳಿಸಿದೆ.

ಕಾಂಗ್ರೆಸ್ ನಾಯಕ ಕೆಎಚ್ ಮುನಿಯಪ್ಪ ಹಾಗೂ ಆರೋಗ್ಯ ಸಚಿವ ಕೆ ಸುಧಾಕರ್ ಭೇಟಿ ರಾಜ್ಯ ರಾಜಕೀಯದಲ್ಲಿ ಭಾರಿ ಸಂಚಲನ ಸೃಷ್ಟಿಸಿತ್ತು. ಇದರ ಬೆನ್ನಲ್ಲೇ ಸಚಿವ ಸುಧಾಕರ್ ಹಾಗೂ ಮುನಿಯಪ್ಪ ಭೇಟಿಯ ಕಾರಣಗಳನ್ನು ಬಹಿರಂಗಪಡಿಸಿದ್ದಾರೆ. ಮುನಿಯಪ್ಪ ಭೇಟಿ ಹಿಂದೆ ಯಾವುದೇ ರಾಜಕೀಯ ಕಾರಣ ಅಡಗಿಲ್ಲ ಎಂದ ಸುಧಾಕರ್, 7 ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಮುನಿಯಪ್ಪ ಅವರನ್ನು ಕಾಂಗ್ರೆಸ್ ನಡೆಸಿಕೊಂಡ ರೀತಿ ಸರಿಇಲ್ಲ ಎಂದು ಕುತೂಹಲ ಅಂಶವನ್ನು ಹೇಳಿದ್ದಾರೆ. ಇತ್ತ ಸ್ವತಃ ಮುನಿಯಪ್ಪ ಪ್ರತಿಕ್ರಿಯೆ ನೀಡಿದ್ದು, ಕಾಂಗ್ರೆಸ್ ಜೊತೆಗೆ ಇದ್ದೇನೆ, ಪಕ್ಷ ಬಿಡುವ ಪ್ರಶ್ನೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. 
 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more