ಕಾಂಗ್ರೆಸ್ ನಾಯಕ ಕೆಎಚ್ ಮುನಿಯಪ್ಪ ಭೇಟಿ, ಕಾರಣ ಬಿಚ್ಚಿಟ್ಟ ಸಚಿವ ಸುಧಾಕರ್!

ಕಾಂಗ್ರೆಸ್ ನಾಯಕ ಕೆಎಚ್ ಮುನಿಯಪ್ಪ ಭೇಟಿ, ಕಾರಣ ಬಿಚ್ಚಿಟ್ಟ ಸಚಿವ ಸುಧಾಕರ್!

Published : Aug 26, 2022, 06:22 PM IST

7 ಬಾರಿ ಶಾಸಕರಾಗಿದ್ದರೂ ಕಾಂಗ್ರೆಸ್ ಪಕ್ಷ ಕೆಎಚ್ ಮುನಿಯಪ್ಪನವರನ್ನು ನಡೆಸಿಕೊಂಡ ರೀತಿಯನ್ನು ರಾಜ್ಯದ ಜನತೆ ನೋಡಿದೆ ಎಂದು ಡಾ.ಕೆ ಸುಧಾಕರ್ ಹೇಳಿದ್ದಾರೆ. ಈ ಹೇಳಿಕೆ ಹಾಗೂ ಸುಧಾಕರ್ ಹಾಗೂ ಮುನಿಯಪ್ಪ ಭೇಟಿ ತೀವ್ರ ಕುತೂಹಲ ಕೆರಳಿಸಿದೆ.

ಕಾಂಗ್ರೆಸ್ ನಾಯಕ ಕೆಎಚ್ ಮುನಿಯಪ್ಪ ಹಾಗೂ ಆರೋಗ್ಯ ಸಚಿವ ಕೆ ಸುಧಾಕರ್ ಭೇಟಿ ರಾಜ್ಯ ರಾಜಕೀಯದಲ್ಲಿ ಭಾರಿ ಸಂಚಲನ ಸೃಷ್ಟಿಸಿತ್ತು. ಇದರ ಬೆನ್ನಲ್ಲೇ ಸಚಿವ ಸುಧಾಕರ್ ಹಾಗೂ ಮುನಿಯಪ್ಪ ಭೇಟಿಯ ಕಾರಣಗಳನ್ನು ಬಹಿರಂಗಪಡಿಸಿದ್ದಾರೆ. ಮುನಿಯಪ್ಪ ಭೇಟಿ ಹಿಂದೆ ಯಾವುದೇ ರಾಜಕೀಯ ಕಾರಣ ಅಡಗಿಲ್ಲ ಎಂದ ಸುಧಾಕರ್, 7 ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಮುನಿಯಪ್ಪ ಅವರನ್ನು ಕಾಂಗ್ರೆಸ್ ನಡೆಸಿಕೊಂಡ ರೀತಿ ಸರಿಇಲ್ಲ ಎಂದು ಕುತೂಹಲ ಅಂಶವನ್ನು ಹೇಳಿದ್ದಾರೆ. ಇತ್ತ ಸ್ವತಃ ಮುನಿಯಪ್ಪ ಪ್ರತಿಕ್ರಿಯೆ ನೀಡಿದ್ದು, ಕಾಂಗ್ರೆಸ್ ಜೊತೆಗೆ ಇದ್ದೇನೆ, ಪಕ್ಷ ಬಿಡುವ ಪ್ರಶ್ನೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. 
 

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more