Anand Singh-DKS Meeting ಅಸಮಾಧಾನ ಹೊರ ಹಾಕಿದ ಬೆನ್ನಲ್ಲೇ ಡಿಕೆಶಿ ಭೇಟಿಯಾದ ಆನಂದ್ ಸಿಂಗ್

Anand Singh-DKS Meeting ಅಸಮಾಧಾನ ಹೊರ ಹಾಕಿದ ಬೆನ್ನಲ್ಲೇ ಡಿಕೆಶಿ ಭೇಟಿಯಾದ ಆನಂದ್ ಸಿಂಗ್

Published : Jan 31, 2022, 06:46 PM ISTUpdated : Jan 31, 2022, 07:22 PM IST

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಸಚಿವ ಆನಂದ್ ಸಿಂಗ್ ಭೇಟಿಯಾಗಿ ಮಾತನಾಡಿದ್ದು, ಭಾರೀ ಕುತೂಹಲಕ್ಕೆ ಕಾರಣವಾಗಿದೆ.

ಬೆಂಗಳೂರು, (ಜ.31): ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಸಚಿವ ಆನಂದ್ ಸಿಂಗ್ ಭೇಟಿಯಾಗಿ ಮಾತನಾಡಿದ್ದು, ಭಾರೀ ಕುತೂಹಲಕ್ಕೆ ಕಾರಣವಾಗಿದೆ.

S Narayan ಸಿನಿಮಾದಿಂದ ರಾಜಕೀಯದತ್ತ ಎಸ್.ನಾರಾಯಣ್, ಶೀಘ್ರದಲ್ಲೇ ರಾಜಕೀಯ ನಾಯಕನಾಗಿ ನಿಮ್ಮ ಮುಂದೆ

ಇತ್ತೀಚೆಗಷ್ಟೇ ಬಿಜೆಪಿ ಸಚಿವರು ನಮ್ಮ ಸಂಪರ್ಕದಲ್ಲಿ ಇದ್ದಾರೆ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದರು. ಇದರ ಬೆನ್ನಲ್ಲೇ ಇಂದು(ಸೋಮವಾರ) ಡಿ.ಕೆ. ಶಿವಕುಮಾರ್ ಅವರ ಸದಾಶಿವನಗರ ನಿವಾಸಕ್ಕೆ ಆನಂದ್ ಸಿಂಗ್ ಖಾಸಗಿ ಕಾರಿನಲ್ಲಿ ಆಗಮಿಸಿದ್ದು, ಮಹತ್ವದ ಚರ್ಚೆ ಮಾಡಿದ್ದಾರೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more