Anand Singh-DKS Meeting ಅಸಮಾಧಾನ ಹೊರ ಹಾಕಿದ ಬೆನ್ನಲ್ಲೇ ಡಿಕೆಶಿ ಭೇಟಿಯಾದ ಆನಂದ್ ಸಿಂಗ್

Anand Singh-DKS Meeting ಅಸಮಾಧಾನ ಹೊರ ಹಾಕಿದ ಬೆನ್ನಲ್ಲೇ ಡಿಕೆಶಿ ಭೇಟಿಯಾದ ಆನಂದ್ ಸಿಂಗ್

Published : Jan 31, 2022, 06:46 PM ISTUpdated : Jan 31, 2022, 07:22 PM IST

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಸಚಿವ ಆನಂದ್ ಸಿಂಗ್ ಭೇಟಿಯಾಗಿ ಮಾತನಾಡಿದ್ದು, ಭಾರೀ ಕುತೂಹಲಕ್ಕೆ ಕಾರಣವಾಗಿದೆ.

ಬೆಂಗಳೂರು, (ಜ.31): ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಸಚಿವ ಆನಂದ್ ಸಿಂಗ್ ಭೇಟಿಯಾಗಿ ಮಾತನಾಡಿದ್ದು, ಭಾರೀ ಕುತೂಹಲಕ್ಕೆ ಕಾರಣವಾಗಿದೆ.

S Narayan ಸಿನಿಮಾದಿಂದ ರಾಜಕೀಯದತ್ತ ಎಸ್.ನಾರಾಯಣ್, ಶೀಘ್ರದಲ್ಲೇ ರಾಜಕೀಯ ನಾಯಕನಾಗಿ ನಿಮ್ಮ ಮುಂದೆ

ಇತ್ತೀಚೆಗಷ್ಟೇ ಬಿಜೆಪಿ ಸಚಿವರು ನಮ್ಮ ಸಂಪರ್ಕದಲ್ಲಿ ಇದ್ದಾರೆ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದರು. ಇದರ ಬೆನ್ನಲ್ಲೇ ಇಂದು(ಸೋಮವಾರ) ಡಿ.ಕೆ. ಶಿವಕುಮಾರ್ ಅವರ ಸದಾಶಿವನಗರ ನಿವಾಸಕ್ಕೆ ಆನಂದ್ ಸಿಂಗ್ ಖಾಸಗಿ ಕಾರಿನಲ್ಲಿ ಆಗಮಿಸಿದ್ದು, ಮಹತ್ವದ ಚರ್ಚೆ ಮಾಡಿದ್ದಾರೆ.

24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
Read more