ರೆಸಾರ್ಟ್‌ ಸೀಕ್ರೆಟ್ ಮೀಟಿಂಗ್ ಬಗ್ಗೆ ಕಾರಣ ಬಿಚ್ಚಿಟ್ಟ ಸಚಿವ ರಮೇಶ್ ಜಾರಕಿಹೊಳಿ

ರೆಸಾರ್ಟ್‌ ಸೀಕ್ರೆಟ್ ಮೀಟಿಂಗ್ ಬಗ್ಗೆ ಕಾರಣ ಬಿಚ್ಚಿಟ್ಟ ಸಚಿವ ರಮೇಶ್ ಜಾರಕಿಹೊಳಿ

Published : Jan 23, 2021, 05:47 PM ISTUpdated : Jan 23, 2021, 06:00 PM IST

ಸಚಿವರೂ ಸಹ ತಮ್ಮ ಖಾತೆ ಬಗ್ಗೆ ಅಸಮಾಧಾನಗೊಂಡಿದ್ದು, ಅವರೂ ಸಹ ಚಿಕ್ಕಮಗಳೂರಿನ ರೆಸಾರ್ಟ್‌ವೊಂದರಲ್ಲಿ ಸೀಕ್ರೆಟ್ ಮೀಟಿಂಗ್ ಮಾಡಿದ್ದಾರೆ. ಹಾಗಾದ್ರೆ ಈ ಮೀಟಿಂಗ್ ಮಾಡಿದ್ಯಾಕೆ..? ಸಚಿವ ರಮೇಶ್ ಜಾರಕಿಹೊಳಿ ಬಿಚ್ಚಿಟ್ಟ ಕಾರಣ ಹೀಗಿದೆ...

ಚಿಕ್ಕಮಗಳೂರು, (ಜ.23): ಸಂಪುಟ ವಿಸ್ತರಣೆಯಾದ ಬಳಿಕ ರಾಜ್ಯ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟಗೊಂಡಿದ್ದು, ಸಚಿವ ಸ್ಥಾನ ಸಿಗದಿದ್ದಕ್ಕೆ ಕೆಲ ಅತೃಪ್ತ ಶಾಸಕರು ಗುಪ್ತ್ ಗುಪ್ತ್ ಸಭೆ ನಡೆಸುತ್ತಿದ್ದಾರೆ.

ರೆಸಾರ್ಟ್‌ ಸೀಕ್ರೆಟ್ ಮೀಟಿಂಗ್ ಬಗ್ಗೆ ಬಿಜೆಪಿ ಶಾಸಕ ಕೊಟ್ಟ ಪ್ರತಿಕ್ರಿಯೆ ಇದು...

ಇನ್ನೂ ಇದರ ಮಧ್ಯೆ ಸಚಿವರೂ ಸಹ ತಮ್ಮ ಖಾತೆ ಬಗ್ಗೆ ಅಸಮಾಧಾನಗೊಂಡಿದ್ದು, ಅವರೂ ಸಹ ಚಿಕ್ಕಮಗಳೂರಿನ ರೆಸಾರ್ಟ್‌ವೊಂದರಲ್ಲಿ ಸೀಕ್ರೆಟ್ ಮೀಟಿಂಗ್ ಮಾಡಿದ್ದಾರೆ. ಹಾಗಾದ್ರೆ ಈ ಮೀಟಿಂಗ್ ಮಾಡಿದ್ಯಾಕೆ..? ಸಚಿವ ರಮೇಶ್ ಜಾರಕಿಹೊಳಿ ಬಿಚ್ಚಿಟ್ಟ ಕಾರಣ ಹೀಗಿದೆ...

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?