ರೆಸಾರ್ಟ್‌ ಸೀಕ್ರೆಟ್ ಮೀಟಿಂಗ್ ಬಗ್ಗೆ ಕಾರಣ ಬಿಚ್ಚಿಟ್ಟ ಸಚಿವ ರಮೇಶ್ ಜಾರಕಿಹೊಳಿ

ರೆಸಾರ್ಟ್‌ ಸೀಕ್ರೆಟ್ ಮೀಟಿಂಗ್ ಬಗ್ಗೆ ಕಾರಣ ಬಿಚ್ಚಿಟ್ಟ ಸಚಿವ ರಮೇಶ್ ಜಾರಕಿಹೊಳಿ

Published : Jan 23, 2021, 05:47 PM ISTUpdated : Jan 23, 2021, 06:00 PM IST

ಸಚಿವರೂ ಸಹ ತಮ್ಮ ಖಾತೆ ಬಗ್ಗೆ ಅಸಮಾಧಾನಗೊಂಡಿದ್ದು, ಅವರೂ ಸಹ ಚಿಕ್ಕಮಗಳೂರಿನ ರೆಸಾರ್ಟ್‌ವೊಂದರಲ್ಲಿ ಸೀಕ್ರೆಟ್ ಮೀಟಿಂಗ್ ಮಾಡಿದ್ದಾರೆ. ಹಾಗಾದ್ರೆ ಈ ಮೀಟಿಂಗ್ ಮಾಡಿದ್ಯಾಕೆ..? ಸಚಿವ ರಮೇಶ್ ಜಾರಕಿಹೊಳಿ ಬಿಚ್ಚಿಟ್ಟ ಕಾರಣ ಹೀಗಿದೆ...

ಚಿಕ್ಕಮಗಳೂರು, (ಜ.23): ಸಂಪುಟ ವಿಸ್ತರಣೆಯಾದ ಬಳಿಕ ರಾಜ್ಯ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟಗೊಂಡಿದ್ದು, ಸಚಿವ ಸ್ಥಾನ ಸಿಗದಿದ್ದಕ್ಕೆ ಕೆಲ ಅತೃಪ್ತ ಶಾಸಕರು ಗುಪ್ತ್ ಗುಪ್ತ್ ಸಭೆ ನಡೆಸುತ್ತಿದ್ದಾರೆ.

ರೆಸಾರ್ಟ್‌ ಸೀಕ್ರೆಟ್ ಮೀಟಿಂಗ್ ಬಗ್ಗೆ ಬಿಜೆಪಿ ಶಾಸಕ ಕೊಟ್ಟ ಪ್ರತಿಕ್ರಿಯೆ ಇದು...

ಇನ್ನೂ ಇದರ ಮಧ್ಯೆ ಸಚಿವರೂ ಸಹ ತಮ್ಮ ಖಾತೆ ಬಗ್ಗೆ ಅಸಮಾಧಾನಗೊಂಡಿದ್ದು, ಅವರೂ ಸಹ ಚಿಕ್ಕಮಗಳೂರಿನ ರೆಸಾರ್ಟ್‌ವೊಂದರಲ್ಲಿ ಸೀಕ್ರೆಟ್ ಮೀಟಿಂಗ್ ಮಾಡಿದ್ದಾರೆ. ಹಾಗಾದ್ರೆ ಈ ಮೀಟಿಂಗ್ ಮಾಡಿದ್ಯಾಕೆ..? ಸಚಿವ ರಮೇಶ್ ಜಾರಕಿಹೊಳಿ ಬಿಚ್ಚಿಟ್ಟ ಕಾರಣ ಹೀಗಿದೆ...

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?