ರಾಜ್ಯಾಧ್ಯಕ್ಷ, ವಿಪಕ್ಷ ನಾಯಕ ಆಯ್ಕೆ ಬೆನ್ನಲ್ಲೇ ಬಂಡಾಯ! ಉತ್ತರ ಕರ್ನಾಟಕಕ್ಕೆ ಪ್ರಾತಿನಿಧ್ಯ ಕೊಟ್ಟಿಲ್ಲವೆಂದು ಆಕ್ರೋಶ..!

ರಾಜ್ಯಾಧ್ಯಕ್ಷ, ವಿಪಕ್ಷ ನಾಯಕ ಆಯ್ಕೆ ಬೆನ್ನಲ್ಲೇ ಬಂಡಾಯ! ಉತ್ತರ ಕರ್ನಾಟಕಕ್ಕೆ ಪ್ರಾತಿನಿಧ್ಯ ಕೊಟ್ಟಿಲ್ಲವೆಂದು ಆಕ್ರೋಶ..!

Published : Nov 21, 2023, 11:08 AM IST

ಬಿಜೆಪಿಯಲ್ಲಿ ಹುದ್ದೆ ಸಿಗದ ಸಮುದಾಯಗಳ ಪರಿಗಣನೆ ಸಾಧ್ಯತೆ
ಎಲ್ಲಾ ಸಮುದಾಯಗಳಿಗೂ ನ್ಯಾಯ ದೊರಕಿಸಿಕೊಡಲು ಚಿಂತನೆ
ಪ್ರಮುಖವಾಗಿ ಒಬಿಸಿ ಹಾಗೂ ದಲಿತರಿಗೆ ಸ್ಥಾನ ಕೊಡಲು ಪ್ಲ್ಯಾನ್

ರಾಜ್ಯಾಧ್ಯಕ್ಷ, ವಿಪಕ್ಷ ನಾಯಕ ಆಯ್ಕೆ ಬೆನ್ನಲ್ಲೇ ಬಿಜೆಪಿಯಲ್ಲಿ(BJP) ಬಂಡಾಯ ಶುರುವಾಗಿದ್ದು, ಬಹಿರಂಗವಾಗೇ BJP ಹಿರಿಯ ನಾಯಕರು ಅಸಮಾಧಾನ ಹೊರಹಾಕಿದ್ದಾರೆ. ಉತ್ತರ ಕರ್ನಾಟಕಕ್ಕೆ ಪ್ರಾತಿನಿಧ್ಯ ಕೊಟ್ಟಿಲ್ಲವೆಂದು ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದಾರೆ. ನಾಯಕರ ಆಕ್ರೋಶವನ್ನ ಗಂಭೀರವಾಗಿ ಬಿಜೆಪಿ ಪರಿಗಣಿಸಿದಂತೆ ಕಾಣುತ್ತಿದೆ. ಉಳಿದ 5 ಸ್ಥಾನಗಳನ್ನ ಉತ್ತರ ಕರ್ನಾಟಕ(Uttara Karnataka) ಭಾಗಕ್ಕೆ ನೀಡುವ ಸಾಧ್ಯತೆ ಇದೆ. ಈ ಬಗ್ಗೆ ರಾಜ್ಯ ಬಿಜೆಪಿ ಪಾಳಯದಲ್ಲಿ ಗಂಭೀರವಾದ ಚಿಂತನೆ ನಡೆಸಲಾಗುತ್ತಿದೆ. ವಿಧಾನಸಭೆ ಉಪನಾಯಕ(Legislative Assembly Deputy Leader) ಸ್ಥಾನಕ್ಕೆ ಅರವಿಂದ್ ಬೆಲ್ಲದ್ ಹೆಸರು ಕೇಳಿಬರುತ್ತಿದೆ. ಅಶೋಕ್‌ಗೆ ಸ್ಥಾನ ನೀಡಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದ ಬೆಲ್ಲದ್, ಇದೀಗ ಬೆಲ್ಲದ್‌ಗೆ ಉಪನಾಯಕ ಸ್ಥಾನ ನೀಡುವ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ. ಪರಿಷತ್ ವಿಪಕ್ಷ ನಾಯಕ ಸ್ಥಾನ ಉತ್ತರ ಕರ್ನಾಟಕ ಭಾಗಕ್ಕೆ? ಉತ್ತರ ಕರ್ನಾಟಕದ ನಾಯಕರಿಗೆ ಸ್ಥಾನ ನೀಡುವ ಬಗ್ಗೆ ಚರ್ಚೆ ನಡೆದಿದೆ. ಹಿರಿಯರ ಬಂಡಾಯದ ಬಳಿಕ ರಘುನಾಥ್ರಾವ್ ಮಲ್ಕಾಪುರೆ ರೇಸ್‌ನಲ್ಲಿದ್ದಾರೆ. ಶೀಘ್ರದಲ್ಲೇ ಬಿಜೆಪಿ ಎಲ್ಲಾ ಹುದ್ದೆ ಭರ್ತಿಗೆ ಸಭೆ ನಡೆಸುವ ಸಾಧ್ಯತೆ ಇದ್ದು, ಬೆಳಗಾವಿ ಅಧಿವೇಶನಕ್ಕೂ ಮುನ್ನವೇ ಎಲ್ಲಾ ಹುದ್ದೆಗಳು ಭರ್ತಿಯಾಗುವ ಸಾಧ್ಯತೆ ಇದೆ. ಶೀಘ್ರದಲ್ಲೇ ಸಭೆ ಮಾಡಿ ಹೈಕಮಾಂಡ್‌ಗೆ ಪಟ್ಟಿ ರವಾನೆ ಮಾಡುವ ಸಾಧ್ಯತೆ ಇದೆ.

ಇದನ್ನೂ ವೀಕ್ಷಿಸಿ:  ನಿಗಮ ಮಂಡಳಿ‌ ನೇಮಕ ವಿಚಾರದಲ್ಲಿ ಸಿಎಂ ವರ್ಸಸ್ ಡಿಸಿಎಂ..ಇಂದು ಅಂತಿಮಗೊಳ್ಳುತ್ತಾ ನೇಮಕ..?

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more