ರಾಜ್ಯಾಧ್ಯಕ್ಷ, ವಿಪಕ್ಷ ನಾಯಕ ಆಯ್ಕೆ ಬೆನ್ನಲ್ಲೇ ಬಂಡಾಯ! ಉತ್ತರ ಕರ್ನಾಟಕಕ್ಕೆ ಪ್ರಾತಿನಿಧ್ಯ ಕೊಟ್ಟಿಲ್ಲವೆಂದು ಆಕ್ರೋಶ..!

ರಾಜ್ಯಾಧ್ಯಕ್ಷ, ವಿಪಕ್ಷ ನಾಯಕ ಆಯ್ಕೆ ಬೆನ್ನಲ್ಲೇ ಬಂಡಾಯ! ಉತ್ತರ ಕರ್ನಾಟಕಕ್ಕೆ ಪ್ರಾತಿನಿಧ್ಯ ಕೊಟ್ಟಿಲ್ಲವೆಂದು ಆಕ್ರೋಶ..!

Published : Nov 21, 2023, 11:08 AM IST

ಬಿಜೆಪಿಯಲ್ಲಿ ಹುದ್ದೆ ಸಿಗದ ಸಮುದಾಯಗಳ ಪರಿಗಣನೆ ಸಾಧ್ಯತೆ
ಎಲ್ಲಾ ಸಮುದಾಯಗಳಿಗೂ ನ್ಯಾಯ ದೊರಕಿಸಿಕೊಡಲು ಚಿಂತನೆ
ಪ್ರಮುಖವಾಗಿ ಒಬಿಸಿ ಹಾಗೂ ದಲಿತರಿಗೆ ಸ್ಥಾನ ಕೊಡಲು ಪ್ಲ್ಯಾನ್

ರಾಜ್ಯಾಧ್ಯಕ್ಷ, ವಿಪಕ್ಷ ನಾಯಕ ಆಯ್ಕೆ ಬೆನ್ನಲ್ಲೇ ಬಿಜೆಪಿಯಲ್ಲಿ(BJP) ಬಂಡಾಯ ಶುರುವಾಗಿದ್ದು, ಬಹಿರಂಗವಾಗೇ BJP ಹಿರಿಯ ನಾಯಕರು ಅಸಮಾಧಾನ ಹೊರಹಾಕಿದ್ದಾರೆ. ಉತ್ತರ ಕರ್ನಾಟಕಕ್ಕೆ ಪ್ರಾತಿನಿಧ್ಯ ಕೊಟ್ಟಿಲ್ಲವೆಂದು ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದಾರೆ. ನಾಯಕರ ಆಕ್ರೋಶವನ್ನ ಗಂಭೀರವಾಗಿ ಬಿಜೆಪಿ ಪರಿಗಣಿಸಿದಂತೆ ಕಾಣುತ್ತಿದೆ. ಉಳಿದ 5 ಸ್ಥಾನಗಳನ್ನ ಉತ್ತರ ಕರ್ನಾಟಕ(Uttara Karnataka) ಭಾಗಕ್ಕೆ ನೀಡುವ ಸಾಧ್ಯತೆ ಇದೆ. ಈ ಬಗ್ಗೆ ರಾಜ್ಯ ಬಿಜೆಪಿ ಪಾಳಯದಲ್ಲಿ ಗಂಭೀರವಾದ ಚಿಂತನೆ ನಡೆಸಲಾಗುತ್ತಿದೆ. ವಿಧಾನಸಭೆ ಉಪನಾಯಕ(Legislative Assembly Deputy Leader) ಸ್ಥಾನಕ್ಕೆ ಅರವಿಂದ್ ಬೆಲ್ಲದ್ ಹೆಸರು ಕೇಳಿಬರುತ್ತಿದೆ. ಅಶೋಕ್‌ಗೆ ಸ್ಥಾನ ನೀಡಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದ ಬೆಲ್ಲದ್, ಇದೀಗ ಬೆಲ್ಲದ್‌ಗೆ ಉಪನಾಯಕ ಸ್ಥಾನ ನೀಡುವ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ. ಪರಿಷತ್ ವಿಪಕ್ಷ ನಾಯಕ ಸ್ಥಾನ ಉತ್ತರ ಕರ್ನಾಟಕ ಭಾಗಕ್ಕೆ? ಉತ್ತರ ಕರ್ನಾಟಕದ ನಾಯಕರಿಗೆ ಸ್ಥಾನ ನೀಡುವ ಬಗ್ಗೆ ಚರ್ಚೆ ನಡೆದಿದೆ. ಹಿರಿಯರ ಬಂಡಾಯದ ಬಳಿಕ ರಘುನಾಥ್ರಾವ್ ಮಲ್ಕಾಪುರೆ ರೇಸ್‌ನಲ್ಲಿದ್ದಾರೆ. ಶೀಘ್ರದಲ್ಲೇ ಬಿಜೆಪಿ ಎಲ್ಲಾ ಹುದ್ದೆ ಭರ್ತಿಗೆ ಸಭೆ ನಡೆಸುವ ಸಾಧ್ಯತೆ ಇದ್ದು, ಬೆಳಗಾವಿ ಅಧಿವೇಶನಕ್ಕೂ ಮುನ್ನವೇ ಎಲ್ಲಾ ಹುದ್ದೆಗಳು ಭರ್ತಿಯಾಗುವ ಸಾಧ್ಯತೆ ಇದೆ. ಶೀಘ್ರದಲ್ಲೇ ಸಭೆ ಮಾಡಿ ಹೈಕಮಾಂಡ್‌ಗೆ ಪಟ್ಟಿ ರವಾನೆ ಮಾಡುವ ಸಾಧ್ಯತೆ ಇದೆ.

ಇದನ್ನೂ ವೀಕ್ಷಿಸಿ:  ನಿಗಮ ಮಂಡಳಿ‌ ನೇಮಕ ವಿಚಾರದಲ್ಲಿ ಸಿಎಂ ವರ್ಸಸ್ ಡಿಸಿಎಂ..ಇಂದು ಅಂತಿಮಗೊಳ್ಳುತ್ತಾ ನೇಮಕ..?

21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
Read more