ವಿಪಕ್ಷದಿಂದಲೂ ಇಲ್ಲ ಎನ್‌ಡಿಎ ಸಭೆಗೂ ಆಹ್ವಾನವಿಲ್ಲ; ಸ್ಪಷ್ಟನೆ ನೀಡಿದ ಕುಮಾರಸ್ವಾಮಿ!

ವಿಪಕ್ಷದಿಂದಲೂ ಇಲ್ಲ ಎನ್‌ಡಿಎ ಸಭೆಗೂ ಆಹ್ವಾನವಿಲ್ಲ; ಸ್ಪಷ್ಟನೆ ನೀಡಿದ ಕುಮಾರಸ್ವಾಮಿ!

Published : Jul 17, 2023, 11:21 PM ISTUpdated : Jul 17, 2023, 11:23 PM IST

ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುತ್ತಾ ಜೆಡಿಎಸ್? ಕಳೆದ 2 ತಿಂಗಳಲ್ಲಿ ಕಾಂಗ್ರೆಸ್ ವರ್ಗಾವಣೆ ಮೂಲಕ 500 ಕೋಟಿ ರೂ ದಂಧೆ, ಎಸ್‌ಸಿ ಎಸ್‌ಟಿ ಯೋಜನೆ ಹಣವನ್ನು ಗ್ಯಾರೆಂಟಿ ಯೋಜನೆಗೆ ಖರ್ಚು, ಬಿಜೆಪಿ ಆರೋಪ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ
 

ವಿಪಕ್ಷಗಳ ಮಹಾ ಮೈತ್ರಿ ಸಭೆ ಬೆಂಗಳೂರಿನಲ್ಲಿ ನಡೆಯುತ್ತಿದೆ. ಬಿಜೆಪಿ ಮಣಿಸಲು ನಾಳೆ ಮಹತ್ವದ ಚರ್ಚೆ ನಡೆಯಲಿದೆ. ಈಗಾಗಲೇ ಘಟಾನುಘಟಿ ನಾಯಕರು ಬೆಂಗಳೂರಿನಲ್ಲಿ ಬೀಡು ಬಿಟ್ಟಿದ್ದಾರೆ.ನಾಳೆ ದೆಹಲಿಯ ಅಶೋಕ ಹೊಟೆಲ್‌ನಲ್ಲಿ ಎನ್‌ಡಿಎ ಸಭೆ ಆಯೋಜಿಸಲಾಗಿದೆ. ಬೆಂಗಳೂರಿನ ವಿಪಕ್ಷಗಳ ಸಭೆ ಸೆಡ್ಡು ಹೊಡೆದಿರುವ ಬಿಜೆಪಿ ಬೃಹತ್ ಸಭೆ ಆಯೋಜಿಸಿದೆ.38 ಪಕ್ಷಗಳು ಎನ್‌ಡಿಎ ಸಭೆಗೆ ಬೆಂಬಲ ಸೂಚಿಸಿದೆ ಎಂದು ಬಿಜೆಪಿ ಹೇಳಿದೆ.ವಿಪಕ್ಷಗಳ ಮೈತ್ರಿ ಹಾಗೂ ಎನ್‌ಡಿಎ ಸಭೆಗೂ ಜೆಡಿಎಸ್‌ಗೆ ಯಾವುದೇ ಆಹ್ವಾನ ನೀಡಿಲ್ಲ ಎಂದು ಹೆಚ್‌ಡಿ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ನಡೆಯುತ್ತಿರುವ ವಿಪಕ್ಷಗಳ ಸಭೆ, ರೈತರ ಸಮಾಧಿ ಮೇಲೆ ನಡೆಸಲಾಗುತ್ತಿದೆ ಎಂದು ಹೆಚ್‌‌ಡಿಕೆ ಹೇಳಿದ್ದಾರೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more