ವಿಪಕ್ಷದಿಂದಲೂ ಇಲ್ಲ ಎನ್‌ಡಿಎ ಸಭೆಗೂ ಆಹ್ವಾನವಿಲ್ಲ; ಸ್ಪಷ್ಟನೆ ನೀಡಿದ ಕುಮಾರಸ್ವಾಮಿ!

ವಿಪಕ್ಷದಿಂದಲೂ ಇಲ್ಲ ಎನ್‌ಡಿಎ ಸಭೆಗೂ ಆಹ್ವಾನವಿಲ್ಲ; ಸ್ಪಷ್ಟನೆ ನೀಡಿದ ಕುಮಾರಸ್ವಾಮಿ!

Published : Jul 17, 2023, 11:21 PM ISTUpdated : Jul 17, 2023, 11:23 PM IST

ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುತ್ತಾ ಜೆಡಿಎಸ್? ಕಳೆದ 2 ತಿಂಗಳಲ್ಲಿ ಕಾಂಗ್ರೆಸ್ ವರ್ಗಾವಣೆ ಮೂಲಕ 500 ಕೋಟಿ ರೂ ದಂಧೆ, ಎಸ್‌ಸಿ ಎಸ್‌ಟಿ ಯೋಜನೆ ಹಣವನ್ನು ಗ್ಯಾರೆಂಟಿ ಯೋಜನೆಗೆ ಖರ್ಚು, ಬಿಜೆಪಿ ಆರೋಪ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ
 

ವಿಪಕ್ಷಗಳ ಮಹಾ ಮೈತ್ರಿ ಸಭೆ ಬೆಂಗಳೂರಿನಲ್ಲಿ ನಡೆಯುತ್ತಿದೆ. ಬಿಜೆಪಿ ಮಣಿಸಲು ನಾಳೆ ಮಹತ್ವದ ಚರ್ಚೆ ನಡೆಯಲಿದೆ. ಈಗಾಗಲೇ ಘಟಾನುಘಟಿ ನಾಯಕರು ಬೆಂಗಳೂರಿನಲ್ಲಿ ಬೀಡು ಬಿಟ್ಟಿದ್ದಾರೆ.ನಾಳೆ ದೆಹಲಿಯ ಅಶೋಕ ಹೊಟೆಲ್‌ನಲ್ಲಿ ಎನ್‌ಡಿಎ ಸಭೆ ಆಯೋಜಿಸಲಾಗಿದೆ. ಬೆಂಗಳೂರಿನ ವಿಪಕ್ಷಗಳ ಸಭೆ ಸೆಡ್ಡು ಹೊಡೆದಿರುವ ಬಿಜೆಪಿ ಬೃಹತ್ ಸಭೆ ಆಯೋಜಿಸಿದೆ.38 ಪಕ್ಷಗಳು ಎನ್‌ಡಿಎ ಸಭೆಗೆ ಬೆಂಬಲ ಸೂಚಿಸಿದೆ ಎಂದು ಬಿಜೆಪಿ ಹೇಳಿದೆ.ವಿಪಕ್ಷಗಳ ಮೈತ್ರಿ ಹಾಗೂ ಎನ್‌ಡಿಎ ಸಭೆಗೂ ಜೆಡಿಎಸ್‌ಗೆ ಯಾವುದೇ ಆಹ್ವಾನ ನೀಡಿಲ್ಲ ಎಂದು ಹೆಚ್‌ಡಿ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ನಡೆಯುತ್ತಿರುವ ವಿಪಕ್ಷಗಳ ಸಭೆ, ರೈತರ ಸಮಾಧಿ ಮೇಲೆ ನಡೆಸಲಾಗುತ್ತಿದೆ ಎಂದು ಹೆಚ್‌‌ಡಿಕೆ ಹೇಳಿದ್ದಾರೆ.

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
Read more