ವಿಪಕ್ಷದಿಂದಲೂ ಇಲ್ಲ ಎನ್‌ಡಿಎ ಸಭೆಗೂ ಆಹ್ವಾನವಿಲ್ಲ; ಸ್ಪಷ್ಟನೆ ನೀಡಿದ ಕುಮಾರಸ್ವಾಮಿ!

ವಿಪಕ್ಷದಿಂದಲೂ ಇಲ್ಲ ಎನ್‌ಡಿಎ ಸಭೆಗೂ ಆಹ್ವಾನವಿಲ್ಲ; ಸ್ಪಷ್ಟನೆ ನೀಡಿದ ಕುಮಾರಸ್ವಾಮಿ!

Published : Jul 17, 2023, 11:21 PM ISTUpdated : Jul 17, 2023, 11:23 PM IST

ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುತ್ತಾ ಜೆಡಿಎಸ್? ಕಳೆದ 2 ತಿಂಗಳಲ್ಲಿ ಕಾಂಗ್ರೆಸ್ ವರ್ಗಾವಣೆ ಮೂಲಕ 500 ಕೋಟಿ ರೂ ದಂಧೆ, ಎಸ್‌ಸಿ ಎಸ್‌ಟಿ ಯೋಜನೆ ಹಣವನ್ನು ಗ್ಯಾರೆಂಟಿ ಯೋಜನೆಗೆ ಖರ್ಚು, ಬಿಜೆಪಿ ಆರೋಪ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ
 

ವಿಪಕ್ಷಗಳ ಮಹಾ ಮೈತ್ರಿ ಸಭೆ ಬೆಂಗಳೂರಿನಲ್ಲಿ ನಡೆಯುತ್ತಿದೆ. ಬಿಜೆಪಿ ಮಣಿಸಲು ನಾಳೆ ಮಹತ್ವದ ಚರ್ಚೆ ನಡೆಯಲಿದೆ. ಈಗಾಗಲೇ ಘಟಾನುಘಟಿ ನಾಯಕರು ಬೆಂಗಳೂರಿನಲ್ಲಿ ಬೀಡು ಬಿಟ್ಟಿದ್ದಾರೆ.ನಾಳೆ ದೆಹಲಿಯ ಅಶೋಕ ಹೊಟೆಲ್‌ನಲ್ಲಿ ಎನ್‌ಡಿಎ ಸಭೆ ಆಯೋಜಿಸಲಾಗಿದೆ. ಬೆಂಗಳೂರಿನ ವಿಪಕ್ಷಗಳ ಸಭೆ ಸೆಡ್ಡು ಹೊಡೆದಿರುವ ಬಿಜೆಪಿ ಬೃಹತ್ ಸಭೆ ಆಯೋಜಿಸಿದೆ.38 ಪಕ್ಷಗಳು ಎನ್‌ಡಿಎ ಸಭೆಗೆ ಬೆಂಬಲ ಸೂಚಿಸಿದೆ ಎಂದು ಬಿಜೆಪಿ ಹೇಳಿದೆ.ವಿಪಕ್ಷಗಳ ಮೈತ್ರಿ ಹಾಗೂ ಎನ್‌ಡಿಎ ಸಭೆಗೂ ಜೆಡಿಎಸ್‌ಗೆ ಯಾವುದೇ ಆಹ್ವಾನ ನೀಡಿಲ್ಲ ಎಂದು ಹೆಚ್‌ಡಿ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ನಡೆಯುತ್ತಿರುವ ವಿಪಕ್ಷಗಳ ಸಭೆ, ರೈತರ ಸಮಾಧಿ ಮೇಲೆ ನಡೆಸಲಾಗುತ್ತಿದೆ ಎಂದು ಹೆಚ್‌‌ಡಿಕೆ ಹೇಳಿದ್ದಾರೆ.

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more