ವಿಪಕ್ಷದಿಂದಲೂ ಇಲ್ಲ ಎನ್‌ಡಿಎ ಸಭೆಗೂ ಆಹ್ವಾನವಿಲ್ಲ; ಸ್ಪಷ್ಟನೆ ನೀಡಿದ ಕುಮಾರಸ್ವಾಮಿ!

ವಿಪಕ್ಷದಿಂದಲೂ ಇಲ್ಲ ಎನ್‌ಡಿಎ ಸಭೆಗೂ ಆಹ್ವಾನವಿಲ್ಲ; ಸ್ಪಷ್ಟನೆ ನೀಡಿದ ಕುಮಾರಸ್ವಾಮಿ!

Published : Jul 17, 2023, 11:21 PM ISTUpdated : Jul 17, 2023, 11:23 PM IST

ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುತ್ತಾ ಜೆಡಿಎಸ್? ಕಳೆದ 2 ತಿಂಗಳಲ್ಲಿ ಕಾಂಗ್ರೆಸ್ ವರ್ಗಾವಣೆ ಮೂಲಕ 500 ಕೋಟಿ ರೂ ದಂಧೆ, ಎಸ್‌ಸಿ ಎಸ್‌ಟಿ ಯೋಜನೆ ಹಣವನ್ನು ಗ್ಯಾರೆಂಟಿ ಯೋಜನೆಗೆ ಖರ್ಚು, ಬಿಜೆಪಿ ಆರೋಪ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ
 

ವಿಪಕ್ಷಗಳ ಮಹಾ ಮೈತ್ರಿ ಸಭೆ ಬೆಂಗಳೂರಿನಲ್ಲಿ ನಡೆಯುತ್ತಿದೆ. ಬಿಜೆಪಿ ಮಣಿಸಲು ನಾಳೆ ಮಹತ್ವದ ಚರ್ಚೆ ನಡೆಯಲಿದೆ. ಈಗಾಗಲೇ ಘಟಾನುಘಟಿ ನಾಯಕರು ಬೆಂಗಳೂರಿನಲ್ಲಿ ಬೀಡು ಬಿಟ್ಟಿದ್ದಾರೆ.ನಾಳೆ ದೆಹಲಿಯ ಅಶೋಕ ಹೊಟೆಲ್‌ನಲ್ಲಿ ಎನ್‌ಡಿಎ ಸಭೆ ಆಯೋಜಿಸಲಾಗಿದೆ. ಬೆಂಗಳೂರಿನ ವಿಪಕ್ಷಗಳ ಸಭೆ ಸೆಡ್ಡು ಹೊಡೆದಿರುವ ಬಿಜೆಪಿ ಬೃಹತ್ ಸಭೆ ಆಯೋಜಿಸಿದೆ.38 ಪಕ್ಷಗಳು ಎನ್‌ಡಿಎ ಸಭೆಗೆ ಬೆಂಬಲ ಸೂಚಿಸಿದೆ ಎಂದು ಬಿಜೆಪಿ ಹೇಳಿದೆ.ವಿಪಕ್ಷಗಳ ಮೈತ್ರಿ ಹಾಗೂ ಎನ್‌ಡಿಎ ಸಭೆಗೂ ಜೆಡಿಎಸ್‌ಗೆ ಯಾವುದೇ ಆಹ್ವಾನ ನೀಡಿಲ್ಲ ಎಂದು ಹೆಚ್‌ಡಿ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ನಡೆಯುತ್ತಿರುವ ವಿಪಕ್ಷಗಳ ಸಭೆ, ರೈತರ ಸಮಾಧಿ ಮೇಲೆ ನಡೆಸಲಾಗುತ್ತಿದೆ ಎಂದು ಹೆಚ್‌‌ಡಿಕೆ ಹೇಳಿದ್ದಾರೆ.

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
Read more