ಕಾರ್ಯಕರ್ತರ ಕಾರು ಪರಿಶೀಲಿಸದಂತೆ ಶಾಸಕ ರಾಮಪ್ಪ ಲಮಾಣಿ  ಪತ್ರ, ಇದ್ಯಾವ ರೀತಿ ದರ್ಪ?

ಕಾರ್ಯಕರ್ತರ ಕಾರು ಪರಿಶೀಲಿಸದಂತೆ ಶಾಸಕ ರಾಮಪ್ಪ ಲಮಾಣಿ ಪತ್ರ, ಇದ್ಯಾವ ರೀತಿ ದರ್ಪ?

Published : Jul 13, 2022, 12:44 PM IST
  • ಆಂಧ್ರಪ್ರದೇಶದ ಕಾರು ರಾಜ್ಯದಲ್ಲಿ ಹಿಡಿಯದಂತೆ ಶಾಸಕರ ಪತ್ರ
  • ಶಾಸಕ ರಾಮಪ್ಪ ಲಮಾಣಿ ಸಹಿ ಹಾಕಿರುವ ಪತ್ರ ವೈರಲ್
  • ಹಾರಿಕೆ ಉತ್ತರ ನೀಡಿ ಜಾರಿಕೊಂಡ ಶಾಸಕ ರಾಮಪ್ಪ

ಗದಗ(ಜು.13):  ಆಂಧ್ರಪ್ರದೇಶದ ಕಾರ್ಯಕರ್ತನ ಕಾರನ್ನು ರಾಜ್ಯದಲ್ಲಿ ತಡೆಯದಂತೆ ಹಾಗೂ ಪರಿಶೀಲಿಸದಂತೆ ಶಾಸಕ ರಾಮಪ್ಪ ಲಮಾಣಿ ಪತ್ರ ನೀಡಿದ್ದು ಇದು ವಿವಾದಕ್ಕೆ ಕಾರಣಾಗಿದೆ. ಆಂಧ್ರ ಪ್ರದೇಶದ ಕಾರ್ಯಕರ್ತನ ಕಾರಿನ ನಂಬರ್ ದಾಖಲಿಸಿ ಈ ಕಾರನ್ನು ಪೊಲೀಸರು ಪರಿಶೀಲಿಸಬಾರದು ಹಾಗೂ ತಡೆಯಬಾರದು ಎಂದು ಖುದ್ದು ಶಾಸಕರೇ ಸಹಿ ಹಾಕಿ ಸೀಲ್ ಹಾಕಿರುವ ಪತ್ರ ಇದೀಗ ವೈರಲ್ ಆಗಿದೆ. ಕಾರ್ಯಕರ್ತ ಜಿ ಬಸವರಾಜ್ ಈ ಪತ್ರವನ್ನು ಹಿಡಿದು ರಾಜರೋಷವಾಗಿ ತಿರುಗಾಡುತ್ತಿದ್ದು, ತಡೆದ ಪೊಲೀಸರನ್ನ ಪ್ರಶ್ನಿಸಿದ ಘಟನೆ ನಡೆದಿದೆ. ಈ ಕುರಿತು ಏಷ್ಯಾನೆಟ್ ಸುವರ್ಣನ್ಯೂಸ್ ಪ್ರತಿನಿಧಿ ಕರೆ ಮಾಡಿ ಶಾಸಕರ ಬಳಿ ಸ್ಪಷ್ಟನೆ ಕೇಳಿದರೆ ಹಾರಿಕೆಯ ಉತ್ತರ ನೀಡಿದ್ದಾರೆ. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more