ಕಾರ್ಯಕರ್ತರ ಕಾರು ಪರಿಶೀಲಿಸದಂತೆ ಶಾಸಕ ರಾಮಪ್ಪ ಲಮಾಣಿ  ಪತ್ರ, ಇದ್ಯಾವ ರೀತಿ ದರ್ಪ?

ಕಾರ್ಯಕರ್ತರ ಕಾರು ಪರಿಶೀಲಿಸದಂತೆ ಶಾಸಕ ರಾಮಪ್ಪ ಲಮಾಣಿ ಪತ್ರ, ಇದ್ಯಾವ ರೀತಿ ದರ್ಪ?

Published : Jul 13, 2022, 12:44 PM IST
  • ಆಂಧ್ರಪ್ರದೇಶದ ಕಾರು ರಾಜ್ಯದಲ್ಲಿ ಹಿಡಿಯದಂತೆ ಶಾಸಕರ ಪತ್ರ
  • ಶಾಸಕ ರಾಮಪ್ಪ ಲಮಾಣಿ ಸಹಿ ಹಾಕಿರುವ ಪತ್ರ ವೈರಲ್
  • ಹಾರಿಕೆ ಉತ್ತರ ನೀಡಿ ಜಾರಿಕೊಂಡ ಶಾಸಕ ರಾಮಪ್ಪ

ಗದಗ(ಜು.13):  ಆಂಧ್ರಪ್ರದೇಶದ ಕಾರ್ಯಕರ್ತನ ಕಾರನ್ನು ರಾಜ್ಯದಲ್ಲಿ ತಡೆಯದಂತೆ ಹಾಗೂ ಪರಿಶೀಲಿಸದಂತೆ ಶಾಸಕ ರಾಮಪ್ಪ ಲಮಾಣಿ ಪತ್ರ ನೀಡಿದ್ದು ಇದು ವಿವಾದಕ್ಕೆ ಕಾರಣಾಗಿದೆ. ಆಂಧ್ರ ಪ್ರದೇಶದ ಕಾರ್ಯಕರ್ತನ ಕಾರಿನ ನಂಬರ್ ದಾಖಲಿಸಿ ಈ ಕಾರನ್ನು ಪೊಲೀಸರು ಪರಿಶೀಲಿಸಬಾರದು ಹಾಗೂ ತಡೆಯಬಾರದು ಎಂದು ಖುದ್ದು ಶಾಸಕರೇ ಸಹಿ ಹಾಕಿ ಸೀಲ್ ಹಾಕಿರುವ ಪತ್ರ ಇದೀಗ ವೈರಲ್ ಆಗಿದೆ. ಕಾರ್ಯಕರ್ತ ಜಿ ಬಸವರಾಜ್ ಈ ಪತ್ರವನ್ನು ಹಿಡಿದು ರಾಜರೋಷವಾಗಿ ತಿರುಗಾಡುತ್ತಿದ್ದು, ತಡೆದ ಪೊಲೀಸರನ್ನ ಪ್ರಶ್ನಿಸಿದ ಘಟನೆ ನಡೆದಿದೆ. ಈ ಕುರಿತು ಏಷ್ಯಾನೆಟ್ ಸುವರ್ಣನ್ಯೂಸ್ ಪ್ರತಿನಿಧಿ ಕರೆ ಮಾಡಿ ಶಾಸಕರ ಬಳಿ ಸ್ಪಷ್ಟನೆ ಕೇಳಿದರೆ ಹಾರಿಕೆಯ ಉತ್ತರ ನೀಡಿದ್ದಾರೆ. 

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more