ಕಾರ್ಯಕರ್ತರ ಕಾರು ಪರಿಶೀಲಿಸದಂತೆ ಶಾಸಕ ರಾಮಪ್ಪ ಲಮಾಣಿ  ಪತ್ರ, ಇದ್ಯಾವ ರೀತಿ ದರ್ಪ?

ಕಾರ್ಯಕರ್ತರ ಕಾರು ಪರಿಶೀಲಿಸದಂತೆ ಶಾಸಕ ರಾಮಪ್ಪ ಲಮಾಣಿ ಪತ್ರ, ಇದ್ಯಾವ ರೀತಿ ದರ್ಪ?

Published : Jul 13, 2022, 12:44 PM IST
  • ಆಂಧ್ರಪ್ರದೇಶದ ಕಾರು ರಾಜ್ಯದಲ್ಲಿ ಹಿಡಿಯದಂತೆ ಶಾಸಕರ ಪತ್ರ
  • ಶಾಸಕ ರಾಮಪ್ಪ ಲಮಾಣಿ ಸಹಿ ಹಾಕಿರುವ ಪತ್ರ ವೈರಲ್
  • ಹಾರಿಕೆ ಉತ್ತರ ನೀಡಿ ಜಾರಿಕೊಂಡ ಶಾಸಕ ರಾಮಪ್ಪ

ಗದಗ(ಜು.13):  ಆಂಧ್ರಪ್ರದೇಶದ ಕಾರ್ಯಕರ್ತನ ಕಾರನ್ನು ರಾಜ್ಯದಲ್ಲಿ ತಡೆಯದಂತೆ ಹಾಗೂ ಪರಿಶೀಲಿಸದಂತೆ ಶಾಸಕ ರಾಮಪ್ಪ ಲಮಾಣಿ ಪತ್ರ ನೀಡಿದ್ದು ಇದು ವಿವಾದಕ್ಕೆ ಕಾರಣಾಗಿದೆ. ಆಂಧ್ರ ಪ್ರದೇಶದ ಕಾರ್ಯಕರ್ತನ ಕಾರಿನ ನಂಬರ್ ದಾಖಲಿಸಿ ಈ ಕಾರನ್ನು ಪೊಲೀಸರು ಪರಿಶೀಲಿಸಬಾರದು ಹಾಗೂ ತಡೆಯಬಾರದು ಎಂದು ಖುದ್ದು ಶಾಸಕರೇ ಸಹಿ ಹಾಕಿ ಸೀಲ್ ಹಾಕಿರುವ ಪತ್ರ ಇದೀಗ ವೈರಲ್ ಆಗಿದೆ. ಕಾರ್ಯಕರ್ತ ಜಿ ಬಸವರಾಜ್ ಈ ಪತ್ರವನ್ನು ಹಿಡಿದು ರಾಜರೋಷವಾಗಿ ತಿರುಗಾಡುತ್ತಿದ್ದು, ತಡೆದ ಪೊಲೀಸರನ್ನ ಪ್ರಶ್ನಿಸಿದ ಘಟನೆ ನಡೆದಿದೆ. ಈ ಕುರಿತು ಏಷ್ಯಾನೆಟ್ ಸುವರ್ಣನ್ಯೂಸ್ ಪ್ರತಿನಿಧಿ ಕರೆ ಮಾಡಿ ಶಾಸಕರ ಬಳಿ ಸ್ಪಷ್ಟನೆ ಕೇಳಿದರೆ ಹಾರಿಕೆಯ ಉತ್ತರ ನೀಡಿದ್ದಾರೆ. 

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
Read more