ಕಾರ್ಯಕರ್ತರ ಕಾರು ಪರಿಶೀಲಿಸದಂತೆ ಶಾಸಕ ರಾಮಪ್ಪ ಲಮಾಣಿ  ಪತ್ರ, ಇದ್ಯಾವ ರೀತಿ ದರ್ಪ?

ಕಾರ್ಯಕರ್ತರ ಕಾರು ಪರಿಶೀಲಿಸದಂತೆ ಶಾಸಕ ರಾಮಪ್ಪ ಲಮಾಣಿ ಪತ್ರ, ಇದ್ಯಾವ ರೀತಿ ದರ್ಪ?

Published : Jul 13, 2022, 12:44 PM IST
  • ಆಂಧ್ರಪ್ರದೇಶದ ಕಾರು ರಾಜ್ಯದಲ್ಲಿ ಹಿಡಿಯದಂತೆ ಶಾಸಕರ ಪತ್ರ
  • ಶಾಸಕ ರಾಮಪ್ಪ ಲಮಾಣಿ ಸಹಿ ಹಾಕಿರುವ ಪತ್ರ ವೈರಲ್
  • ಹಾರಿಕೆ ಉತ್ತರ ನೀಡಿ ಜಾರಿಕೊಂಡ ಶಾಸಕ ರಾಮಪ್ಪ

ಗದಗ(ಜು.13):  ಆಂಧ್ರಪ್ರದೇಶದ ಕಾರ್ಯಕರ್ತನ ಕಾರನ್ನು ರಾಜ್ಯದಲ್ಲಿ ತಡೆಯದಂತೆ ಹಾಗೂ ಪರಿಶೀಲಿಸದಂತೆ ಶಾಸಕ ರಾಮಪ್ಪ ಲಮಾಣಿ ಪತ್ರ ನೀಡಿದ್ದು ಇದು ವಿವಾದಕ್ಕೆ ಕಾರಣಾಗಿದೆ. ಆಂಧ್ರ ಪ್ರದೇಶದ ಕಾರ್ಯಕರ್ತನ ಕಾರಿನ ನಂಬರ್ ದಾಖಲಿಸಿ ಈ ಕಾರನ್ನು ಪೊಲೀಸರು ಪರಿಶೀಲಿಸಬಾರದು ಹಾಗೂ ತಡೆಯಬಾರದು ಎಂದು ಖುದ್ದು ಶಾಸಕರೇ ಸಹಿ ಹಾಕಿ ಸೀಲ್ ಹಾಕಿರುವ ಪತ್ರ ಇದೀಗ ವೈರಲ್ ಆಗಿದೆ. ಕಾರ್ಯಕರ್ತ ಜಿ ಬಸವರಾಜ್ ಈ ಪತ್ರವನ್ನು ಹಿಡಿದು ರಾಜರೋಷವಾಗಿ ತಿರುಗಾಡುತ್ತಿದ್ದು, ತಡೆದ ಪೊಲೀಸರನ್ನ ಪ್ರಶ್ನಿಸಿದ ಘಟನೆ ನಡೆದಿದೆ. ಈ ಕುರಿತು ಏಷ್ಯಾನೆಟ್ ಸುವರ್ಣನ್ಯೂಸ್ ಪ್ರತಿನಿಧಿ ಕರೆ ಮಾಡಿ ಶಾಸಕರ ಬಳಿ ಸ್ಪಷ್ಟನೆ ಕೇಳಿದರೆ ಹಾರಿಕೆಯ ಉತ್ತರ ನೀಡಿದ್ದಾರೆ. 

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more