ಕಾರ್ಯಕರ್ತರ ಕಾರು ಪರಿಶೀಲಿಸದಂತೆ ಶಾಸಕ ರಾಮಪ್ಪ ಲಮಾಣಿ  ಪತ್ರ, ಇದ್ಯಾವ ರೀತಿ ದರ್ಪ?

ಕಾರ್ಯಕರ್ತರ ಕಾರು ಪರಿಶೀಲಿಸದಂತೆ ಶಾಸಕ ರಾಮಪ್ಪ ಲಮಾಣಿ ಪತ್ರ, ಇದ್ಯಾವ ರೀತಿ ದರ್ಪ?

Published : Jul 13, 2022, 12:44 PM IST
  • ಆಂಧ್ರಪ್ರದೇಶದ ಕಾರು ರಾಜ್ಯದಲ್ಲಿ ಹಿಡಿಯದಂತೆ ಶಾಸಕರ ಪತ್ರ
  • ಶಾಸಕ ರಾಮಪ್ಪ ಲಮಾಣಿ ಸಹಿ ಹಾಕಿರುವ ಪತ್ರ ವೈರಲ್
  • ಹಾರಿಕೆ ಉತ್ತರ ನೀಡಿ ಜಾರಿಕೊಂಡ ಶಾಸಕ ರಾಮಪ್ಪ

ಗದಗ(ಜು.13):  ಆಂಧ್ರಪ್ರದೇಶದ ಕಾರ್ಯಕರ್ತನ ಕಾರನ್ನು ರಾಜ್ಯದಲ್ಲಿ ತಡೆಯದಂತೆ ಹಾಗೂ ಪರಿಶೀಲಿಸದಂತೆ ಶಾಸಕ ರಾಮಪ್ಪ ಲಮಾಣಿ ಪತ್ರ ನೀಡಿದ್ದು ಇದು ವಿವಾದಕ್ಕೆ ಕಾರಣಾಗಿದೆ. ಆಂಧ್ರ ಪ್ರದೇಶದ ಕಾರ್ಯಕರ್ತನ ಕಾರಿನ ನಂಬರ್ ದಾಖಲಿಸಿ ಈ ಕಾರನ್ನು ಪೊಲೀಸರು ಪರಿಶೀಲಿಸಬಾರದು ಹಾಗೂ ತಡೆಯಬಾರದು ಎಂದು ಖುದ್ದು ಶಾಸಕರೇ ಸಹಿ ಹಾಕಿ ಸೀಲ್ ಹಾಕಿರುವ ಪತ್ರ ಇದೀಗ ವೈರಲ್ ಆಗಿದೆ. ಕಾರ್ಯಕರ್ತ ಜಿ ಬಸವರಾಜ್ ಈ ಪತ್ರವನ್ನು ಹಿಡಿದು ರಾಜರೋಷವಾಗಿ ತಿರುಗಾಡುತ್ತಿದ್ದು, ತಡೆದ ಪೊಲೀಸರನ್ನ ಪ್ರಶ್ನಿಸಿದ ಘಟನೆ ನಡೆದಿದೆ. ಈ ಕುರಿತು ಏಷ್ಯಾನೆಟ್ ಸುವರ್ಣನ್ಯೂಸ್ ಪ್ರತಿನಿಧಿ ಕರೆ ಮಾಡಿ ಶಾಸಕರ ಬಳಿ ಸ್ಪಷ್ಟನೆ ಕೇಳಿದರೆ ಹಾರಿಕೆಯ ಉತ್ತರ ನೀಡಿದ್ದಾರೆ. 

21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
Read more