Belagavi Politics :  ರಮೇಶ್ ಜಾರಕಿಹೊಳಿ ಸುದ್ದಿಗೋಷ್ಠಿ : ಬೆಳಗಾವಿ ರಾಜಕೀಯದಲ್ಲಿ ಹೊಸ ಟ್ವಿಸ್ಟ್..?

Belagavi Politics : ರಮೇಶ್ ಜಾರಕಿಹೊಳಿ ಸುದ್ದಿಗೋಷ್ಠಿ : ಬೆಳಗಾವಿ ರಾಜಕೀಯದಲ್ಲಿ ಹೊಸ ಟ್ವಿಸ್ಟ್..?

Published : Dec 15, 2021, 01:44 PM ISTUpdated : Dec 15, 2021, 01:46 PM IST

  ವಿಧಾನ ಪರಿಷತ್ ಚುನಾವಣಾ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಇದೀಗ ಶಾಸಕ ರಮೇಶ್ ಜಾರಕಿಹೊಳಿ ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸುತ್ತಿದ್ದಾರೆ. ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದ ಲಖನ್ ಜಾರಕಿಹೊಳಿ ಇಲ್ಲಿಗೆಲುವು ಸಾಧಿಸಿದ್ದು,  ಬಿಜೆಪಿಗೆ ಸೇರ್ಪಡೆ ಆಗ್ತಾರಾ ಲಖನ್ ಜಾರಕಿಹೊಳಿ ಎನ್ನುವ ಪ್ರಶ್ನೆ  ಮೂಡಿದೆ. 

 

 ಬೆಂಗಳೂರು (ಡಿ.15):   ವಿಧಾನ ಪರಿಷತ್ ಚುನಾವಣಾ (MLC Election) ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಇದೀಗ ಶಾಸಕ ರಮೇಶ್ ಜಾರಕಿಹೊಳಿ (Ramesg Jarkiholi) ಬೆಳಗಾವಿಯಲ್ಲಿ (Belagavi) ಸುದ್ದಿಗೋಷ್ಠಿ ನಡೆಸುತ್ತಿದ್ದಾರೆ. ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದ ಲಖನ್ ಜಾರಕಿಹೊಳಿ(Lakan Jarkiholi) ಇಲ್ಲಿಗೆಲುವು ಸಾಧಿಸಿದ್ದು,  ಬಿಜೆಪಿಗೆ ಸೇರ್ಪಡೆ ಆಗ್ತಾರಾ ಲಖನ್ ಜಾರಕಿಹೊಳಿ ಎನ್ನುವ ಪ್ರಶ್ನೆ  ಮೂಡಿದೆ. 

Council Election Karnataka : ಬಿಜೆಪಿಗರ ಕೆಂಗಣ್ಣಿಗೆ ಗುರಿಯಾದ ರಮೇಶ್‌ ಜಾರಕಿಹೊಳಿ ?

ಬಿಜೆಪಿ (BJP) ಸೋಲು ಕಂಡಿದ್ದು, ಈ ನಿಟ್ಟಿನಲ್ಲಿ ಜಾರಕಿಹೊಳಿ ವಿರುದ್ಧ ಕಮಲ ಪಾಳಯದ ಮುಖಂಡರು ಅಸಮಾಧಾನಗೊಂಡಿದ್ದಾರೆ ಎನ್ನಲಾಗಿತ್ತು.  ಆದರೆ ಇದೀಗ ಜಾರಕಿಹೊಳಿ ವಿರುದ್ಧ ಕ್ರಮಸಾಧ್ಯತೆ ಕಡಿಮೆ ಎಂದು ಕೆಲ ಮೂಲಗಳು ಹೇಳುತ್ತಿವೆ. ಅಲ್ಲದೇ ಬಿಜೆಪಿ ಮುಖಂಡರು ತಮಗೆ ಕರೆ ಮಾಡಿ ಯಾವುದೇ ವಿಚಾರವನ್ನು ಮಾತನಾಡದಂತೆ ಸೂಚನೆ ನೀಡಿದ್ದಾಗಿಯೂ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more