Belagavi Politics :  ರಮೇಶ್ ಜಾರಕಿಹೊಳಿ ಸುದ್ದಿಗೋಷ್ಠಿ : ಬೆಳಗಾವಿ ರಾಜಕೀಯದಲ್ಲಿ ಹೊಸ ಟ್ವಿಸ್ಟ್..?

Belagavi Politics : ರಮೇಶ್ ಜಾರಕಿಹೊಳಿ ಸುದ್ದಿಗೋಷ್ಠಿ : ಬೆಳಗಾವಿ ರಾಜಕೀಯದಲ್ಲಿ ಹೊಸ ಟ್ವಿಸ್ಟ್..?

Published : Dec 15, 2021, 01:44 PM ISTUpdated : Dec 15, 2021, 01:46 PM IST

  ವಿಧಾನ ಪರಿಷತ್ ಚುನಾವಣಾ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಇದೀಗ ಶಾಸಕ ರಮೇಶ್ ಜಾರಕಿಹೊಳಿ ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸುತ್ತಿದ್ದಾರೆ. ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದ ಲಖನ್ ಜಾರಕಿಹೊಳಿ ಇಲ್ಲಿಗೆಲುವು ಸಾಧಿಸಿದ್ದು,  ಬಿಜೆಪಿಗೆ ಸೇರ್ಪಡೆ ಆಗ್ತಾರಾ ಲಖನ್ ಜಾರಕಿಹೊಳಿ ಎನ್ನುವ ಪ್ರಶ್ನೆ  ಮೂಡಿದೆ. 

 

 ಬೆಂಗಳೂರು (ಡಿ.15):   ವಿಧಾನ ಪರಿಷತ್ ಚುನಾವಣಾ (MLC Election) ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಇದೀಗ ಶಾಸಕ ರಮೇಶ್ ಜಾರಕಿಹೊಳಿ (Ramesg Jarkiholi) ಬೆಳಗಾವಿಯಲ್ಲಿ (Belagavi) ಸುದ್ದಿಗೋಷ್ಠಿ ನಡೆಸುತ್ತಿದ್ದಾರೆ. ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದ ಲಖನ್ ಜಾರಕಿಹೊಳಿ(Lakan Jarkiholi) ಇಲ್ಲಿಗೆಲುವು ಸಾಧಿಸಿದ್ದು,  ಬಿಜೆಪಿಗೆ ಸೇರ್ಪಡೆ ಆಗ್ತಾರಾ ಲಖನ್ ಜಾರಕಿಹೊಳಿ ಎನ್ನುವ ಪ್ರಶ್ನೆ  ಮೂಡಿದೆ. 

Council Election Karnataka : ಬಿಜೆಪಿಗರ ಕೆಂಗಣ್ಣಿಗೆ ಗುರಿಯಾದ ರಮೇಶ್‌ ಜಾರಕಿಹೊಳಿ ?

ಬಿಜೆಪಿ (BJP) ಸೋಲು ಕಂಡಿದ್ದು, ಈ ನಿಟ್ಟಿನಲ್ಲಿ ಜಾರಕಿಹೊಳಿ ವಿರುದ್ಧ ಕಮಲ ಪಾಳಯದ ಮುಖಂಡರು ಅಸಮಾಧಾನಗೊಂಡಿದ್ದಾರೆ ಎನ್ನಲಾಗಿತ್ತು.  ಆದರೆ ಇದೀಗ ಜಾರಕಿಹೊಳಿ ವಿರುದ್ಧ ಕ್ರಮಸಾಧ್ಯತೆ ಕಡಿಮೆ ಎಂದು ಕೆಲ ಮೂಲಗಳು ಹೇಳುತ್ತಿವೆ. ಅಲ್ಲದೇ ಬಿಜೆಪಿ ಮುಖಂಡರು ತಮಗೆ ಕರೆ ಮಾಡಿ ಯಾವುದೇ ವಿಚಾರವನ್ನು ಮಾತನಾಡದಂತೆ ಸೂಚನೆ ನೀಡಿದ್ದಾಗಿಯೂ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more