ಗೆಲುವಿನ ಬೆನ್ನಲ್ಲೇ ಕಾಂಗ್ರೆಸ್ ಯು ಟರ್ನ್, ಉಚಿತ ಗ್ಯಾರೆಂಟಿಗೆ ಕಂಡೀಷನ್ ಅಪ್ಲೈ!

ಗೆಲುವಿನ ಬೆನ್ನಲ್ಲೇ ಕಾಂಗ್ರೆಸ್ ಯು ಟರ್ನ್, ಉಚಿತ ಗ್ಯಾರೆಂಟಿಗೆ ಕಂಡೀಷನ್ ಅಪ್ಲೈ!

Published : May 16, 2023, 10:56 PM IST

ಎಲ್ಲರಿಗಿಲ್ಲ ಗ್ಯಾರೆಂಟಿ ಎಂದ ಕಾಂಗ್ರೆಸ್, ಪರಮೇಶ್ವರ್ ಮುಖ್ಯಮಂತ್ರಿ ಮಾಡಲು ಹೋರಾಟ ಶುರು, ಮಧ್ಯಪ್ರದೇಶ, ರಾಜಸ್ಥಾನ ಹಾದಿಯಲ್ಲಿ ಸಾಗುತ್ತಾ ಕರ್ನಾಟಕ ಕಾಂಗ್ರೆಸ್, ಕರ್ನಾಟದ ಸಿಎಂ ಯಾರು? ಇಂದಿನ ಇಡೀ ದಿನದ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 5 ಉಚಿತ ಗ್ಯಾರೆಂಟಿ ಘೋಷಿಸಿದೆ. ಇನ್ನು ನಾಯಕರು ಭಾಷಣದ ವೇಳೆ ಈ ಗ್ಯಾರೆಂಟಿ ಯಾವುದೇ ಷರತ್ತುಗಳಿಲ್ಲ. ಎಲ್ಲರಿಗೂ ಅನ್ವಯವಾಗಲಿದೆ ಎಂದಿತ್ತು. ಚುನಾವಣೆಯಲ್ಲಿ 135 ಸ್ಥಾನ ಗೆಲ್ಲುವ ಮೂಲಕ ಕಾಂಗ್ರೆಸ್ ಇತಿಹಾಸ ರಚಿಸಿದೆ. ಇದರ ಬೆನ್ನಲ್ಲೇ ಕಾಂಗ್ರೆಸ್ ಉಚಿತ ಗ್ಯಾರೆಂಟಿಯ ಸ್ವರೂಪ ಬದಲಾಗಿದೆ. ಉಚಿತ ಗ್ಯಾರೆಂಟಿಗೆ ಕಂಡೀಷ್ ಅಪ್ಲೈ ಆಗಲಿದೆ ಎಂದು ಕಾಂಗ್ರೆಸ್ ನಾಯಕರು ಹೇಳುತ್ತಿದ್ದಾರೆ. ಮೊದಲೇ ಕ್ಯಾಬಿನೆಟ್‌ನಲ್ಲಿ 5 ಗ್ಯಾರೆಂಟಿ ಕುರಿತು ಕ್ರಮ ಕೈಗೊಳ್ಳಲಾಗುತ್ತದೆ. ಸುಮ್ಮನೆ ಕೊಡಲು ಆಗುವುದಿಲ್ಲ. ಅದಕ್ಕೆ ಒಂದು ಮಾನದಂಡೆ ಇರಬೇಕಲ್ಲ. ಎಲ್ಲವನ್ನೂ ಉಚಿತವಾಗಿ ನೀಡಲು ಸಾಧ್ಯವಿಲ್ಲ ಎಂದು ಡಾ.ಜಿ ಪರಮೇಶ್ವರ್ ಹೇಳಿದ್ದಾರೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more