ಗೆಲುವಿನ ಬೆನ್ನಲ್ಲೇ ಕಾಂಗ್ರೆಸ್ ಯು ಟರ್ನ್, ಉಚಿತ ಗ್ಯಾರೆಂಟಿಗೆ ಕಂಡೀಷನ್ ಅಪ್ಲೈ!

ಗೆಲುವಿನ ಬೆನ್ನಲ್ಲೇ ಕಾಂಗ್ರೆಸ್ ಯು ಟರ್ನ್, ಉಚಿತ ಗ್ಯಾರೆಂಟಿಗೆ ಕಂಡೀಷನ್ ಅಪ್ಲೈ!

Published : May 16, 2023, 10:56 PM IST

ಎಲ್ಲರಿಗಿಲ್ಲ ಗ್ಯಾರೆಂಟಿ ಎಂದ ಕಾಂಗ್ರೆಸ್, ಪರಮೇಶ್ವರ್ ಮುಖ್ಯಮಂತ್ರಿ ಮಾಡಲು ಹೋರಾಟ ಶುರು, ಮಧ್ಯಪ್ರದೇಶ, ರಾಜಸ್ಥಾನ ಹಾದಿಯಲ್ಲಿ ಸಾಗುತ್ತಾ ಕರ್ನಾಟಕ ಕಾಂಗ್ರೆಸ್, ಕರ್ನಾಟದ ಸಿಎಂ ಯಾರು? ಇಂದಿನ ಇಡೀ ದಿನದ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 5 ಉಚಿತ ಗ್ಯಾರೆಂಟಿ ಘೋಷಿಸಿದೆ. ಇನ್ನು ನಾಯಕರು ಭಾಷಣದ ವೇಳೆ ಈ ಗ್ಯಾರೆಂಟಿ ಯಾವುದೇ ಷರತ್ತುಗಳಿಲ್ಲ. ಎಲ್ಲರಿಗೂ ಅನ್ವಯವಾಗಲಿದೆ ಎಂದಿತ್ತು. ಚುನಾವಣೆಯಲ್ಲಿ 135 ಸ್ಥಾನ ಗೆಲ್ಲುವ ಮೂಲಕ ಕಾಂಗ್ರೆಸ್ ಇತಿಹಾಸ ರಚಿಸಿದೆ. ಇದರ ಬೆನ್ನಲ್ಲೇ ಕಾಂಗ್ರೆಸ್ ಉಚಿತ ಗ್ಯಾರೆಂಟಿಯ ಸ್ವರೂಪ ಬದಲಾಗಿದೆ. ಉಚಿತ ಗ್ಯಾರೆಂಟಿಗೆ ಕಂಡೀಷ್ ಅಪ್ಲೈ ಆಗಲಿದೆ ಎಂದು ಕಾಂಗ್ರೆಸ್ ನಾಯಕರು ಹೇಳುತ್ತಿದ್ದಾರೆ. ಮೊದಲೇ ಕ್ಯಾಬಿನೆಟ್‌ನಲ್ಲಿ 5 ಗ್ಯಾರೆಂಟಿ ಕುರಿತು ಕ್ರಮ ಕೈಗೊಳ್ಳಲಾಗುತ್ತದೆ. ಸುಮ್ಮನೆ ಕೊಡಲು ಆಗುವುದಿಲ್ಲ. ಅದಕ್ಕೆ ಒಂದು ಮಾನದಂಡೆ ಇರಬೇಕಲ್ಲ. ಎಲ್ಲವನ್ನೂ ಉಚಿತವಾಗಿ ನೀಡಲು ಸಾಧ್ಯವಿಲ್ಲ ಎಂದು ಡಾ.ಜಿ ಪರಮೇಶ್ವರ್ ಹೇಳಿದ್ದಾರೆ.

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more