Mekedatu Padayatre ಪಾದಯಾತ್ರೆ ಮಾಡಿ ತೀರಲು ಸಿದ್ಧರಾಗಿ ನಿಂತ ಡಿಕೆ ಶಿವಕುಮಾರ್

Mekedatu Padayatre ಪಾದಯಾತ್ರೆ ಮಾಡಿ ತೀರಲು ಸಿದ್ಧರಾಗಿ ನಿಂತ ಡಿಕೆ ಶಿವಕುಮಾರ್

Published : Jan 06, 2022, 05:49 PM IST

ಮೇಕೆದಾಟು ಜಾರಿಗೆ ಆಗ್ರಹಿಸಿ ಪಾದಯಾತ್ರೆ ಮಾಡುತ್ತಿರುವುದಕ್ಕೆ ರಾಜ್ಯ ಬಿಜೆಪಿ ಸರ್ಕಾರ ವೀಕೆಂಡ್ ಕರ್ಫ್ಯೂ ಜಾರಿ ಮಾಡಿದೆ. ಪಾದಯಾತ್ರೆ ತಡೆಯಲೆಂದು ಈ ರೂಲ್ಸ್ ಜಾರಿಗೆ ತಂದಿದೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸುತ್ತಿದ್ದಾರೆ. ಇಷ್ಟೆಲ್ಲಾ ಆದರೂ ಸಹ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಪಾದಯಾತ್ರೆ ಮಾಡೇ ತೀರಲು ಎಲ್ಲದಕ್ಕೂ ಸಿದ್ಧರಾಗಿ ನಿಂತಿದ್ದಾರೆ. ಹಾಗಾದ್ರೆ, ಅವರು ಏನು ಹೇಳಿದ್ದಾರೆ ಕೇಳಿ..

ಬೆಂಗಳೂರು, (ಜ.06): ಕೊರೋನಾ ಸೋಂಕು ನಿಯಂತ್ರಿಸಲು ರಾಜ್ಯ ಸರ್ಕಾರ ವೀಕೆಂಡ್ ಕರ್ಫ್ಯೂ ಜಾರಿ ಮಾಡಿದ್ದು, ಇದು ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆಗೆ ಕಂಟಕವಾಗಿದೆ.

Asianet Suvarna Special ಡಿಕೆ ಕೌಂಟರ್...ಸರ್ಕಾರಕ್ಕೆ ಬಂಡೆ ಸೆಡ್ಡು...ಪಾದಯಾತ್ರೆಗೆ ಸೀಕ್ರೆಟ್ ಪ್ಲಾನ್

ಮೇಕೆದಾಟು ಜಾರಿಗೆ ಆಗ್ರಹಿಸಿ ಪಾದಯಾತ್ರೆ ಮಾಡುತ್ತಿರುವುದಕ್ಕೆ ರಾಜ್ಯ ಬಿಜೆಪಿ ಸರ್ಕಾರ ವೀಕೆಂಡ್ ಕರ್ಫ್ಯೂ ಜಾರಿ ಮಾಡಿದೆ. ಪಾದಯಾತ್ರೆ ತಡೆಯಲೆಂದು ಈ ರೂಲ್ಸ್ ಜಾರಿಗೆ ತಂದಿದೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸುತ್ತಿದ್ದಾರೆ. ಇಷ್ಟೆಲ್ಲಾ ಆದರೂ ಸಹ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಪಾದಯಾತ್ರೆ ಮಾಡೇ ತೀರಲು ಎಲ್ಲದಕ್ಕೂ ಸಿದ್ಧರಾಗಿ ನಿಂತಿದ್ದಾರೆ. ಹಾಗಾದ್ರೆ, ಅವರು ಏನು ಹೇಳಿದ್ದಾರೆ ಕೇಳಿ..

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more