ಪಕ್ಷ ಶಿಸ್ತು ಉಲ್ಲಂಘಿಸಿದ ಯತ್ನಾಳ್‌ಗೆ ನೋಟಿಸ್‌: ಕೇಂದ್ರ ಶಿಸ್ತು ಸಮಿತಿ ಬುಲಾವ್

ಪಕ್ಷ ಶಿಸ್ತು ಉಲ್ಲಂಘಿಸಿದ ಯತ್ನಾಳ್‌ಗೆ ನೋಟಿಸ್‌: ಕೇಂದ್ರ ಶಿಸ್ತು ಸಮಿತಿ ಬುಲಾವ್

Published : Jan 21, 2023, 04:28 PM IST

ರಾಜ್ಯದಲ್ಲಿ ಸಚಿವ ಮುರುಗೇಶ್‌ ನಿರಾಣಿ ಮತ್ತು ರಾಜ್ಯದ ಇತರೆ ನಾಯಕರಿಗೆ ಶಾಸಕ ಬಸವನಗೌಡ ಪಾಟೀಲ್‌ ಯತ್ನಾಳ್‌ ಅವರಿಗೆ ನೋಟಿಸ್‌ ಜಾರಿ ಮಾಡಲಾಗಿದೆ. ಅವರನ್ನು ಬಿಜೆಪಿಯ ಶಿಸ್ತು ಸಮಿತಿಯು ದೆಹಲಿಗೆ ಕರೆಸಿಕೊಂಡಿದೆ.

ಬೆಂಗಳೂರು (ಜ.21): ರಾಜ್ಯದಲ್ಲಿ ಸಚಿವ ಮುರುಗೇಶ್‌ ನಿರಾಣಿ ಮತ್ತು ರಾಜ್ಯದ ಇತರೆ ನಾಯಕರಿಗೆ ಶಾಸಕ ಬಸವನಗೌಡ ಪಾಟೀಲ್‌ ಯತ್ನಾಳ್‌ ಅವರಿಗೆ ನೋಟಿಸ್‌ ಜಾರಿ ಮಾಡಲಾಗಿದೆ. ಅವರನ್ನು ಬಿಜೆಪಿಯ ಶಿಸ್ತು ಸಮಿತಿಯು ದೆಹಲಿಗೆ ಕರೆಸಿಕೊಂಡಿದೆ. ಅಲ್ಲಿ ಯಾವ ತೀರ್ಮಾನ ಆಗುತ್ತದೆ ಗೊತ್ತಿಲ್ಲ. ಪಕ್ಷದಲ್ಲಿ ಯಾರೇ ಶಿಸ್ತು ಉಲ್ಲಂಘನೆ ಮಾಡಿದರೂ ಅವರ ವಿರುದ್ಧ ಖಂಡಿತವಾಗಿಯೂ ಶಿಸ್ತು ಕ್ರಮವನ್ನು ಕೈಗೊಳ್ಳಲಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಹೇಳಿದ್ದಾರೆ. 

ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಬೇಕು ಎಂದು ಒತ್ತಾಯಿಸಿ ಭಾರಿ ಪ್ರಮಾಣದಲ್ಲಿ ಪ್ರತಿಭಟನೆ ಮಾಡಲಾಗುತ್ತಿದೆ. ಕೂಡಲಸಂಗಮ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಮೀಸಲಾತಿ ಹೋರಾಟ ನಡೆಯುತ್ತಿದೆ. ಮೀಸಲಾತಿ ವಿಚಾರವಾಗಿ ಪಂಚಮಸಾಲಿ ಸಮುದಾಯದ ಓಲೈಕೆ ಉದ್ದೇಶದಿಂದ ಆಡಳಿತ ಪಕ್ಷದ ಸದಸ್ಯರಾಗಿದ್ದುಕೊಂಡು, ಸರ್ಕಾರದ ವಿರುದ್ಧ ಯತ್ನಾಳ್‌ ಮಾತನಾಡಿದ್ದರು.
 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!