ಕೌನ್ ಬನೇಗಾ ಸಿಎಂ? ಕರ್ನಾಟಕ ಬಿಜೆಪಿ ಕಚೇರಿಗೆ ಬಂದ ಅರುಣ್ ಸಿಂಗ್ ಹೇಳಿದ್ದಿಷ್ಟು..

Jul 27, 2021, 4:30 PM IST

ಬೆಂಗಳೂರು, (ಜು.27): ನೂತನ ಸಿಎಂ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಇಂದು (ಮಂಗಳವಾರ) ಬೆಂಗಳೂರಿಗೆ ಆಗಮಿಸಿದ್ದಾರೆ.

ನೂತನ ಸಿಎಂ ಪದಗ್ರಹಣಕ್ಕೆ ಮುಹೂರ್ತ ಫಿಕ್ಸ್: ಹೊಸ ಮುಖ್ಯಮಂತ್ರಿ ಯಾರು?

ಈ ಹಿನ್ನೆಲೆಯಲ್ಲಿ ಹೊಸ ಮುಖ್ಯಮಂತ್ರಿ ಆಯ್ಕೆ ಪ್ರಕ್ರಿಯೆಗೆ ಚಾಲನೆ ಸಿಕ್ಕಿದಂತಾಗಿದೆ. ಇನ್ನು ಈ ಬಗ್ಗೆ ಅರುಣ್ ಸಿಂಗ್  ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ್ದು ಹೀಗೆ