ಸದನ ಆರಂಭವಾದ್ರೂ ಆಯ್ಕೆಯಾಗದ ವಿಪಕ್ಷ ನಾಯಕ: ಇಂದು ರಾಜ್ಯಕ್ಕೆ ಆಗಮಿಸಲಿರುವ ವೀಕ್ಷಕರು

ಸದನ ಆರಂಭವಾದ್ರೂ ಆಯ್ಕೆಯಾಗದ ವಿಪಕ್ಷ ನಾಯಕ: ಇಂದು ರಾಜ್ಯಕ್ಕೆ ಆಗಮಿಸಲಿರುವ ವೀಕ್ಷಕರು

Published : Jul 03, 2023, 09:15 AM IST

ವಿಪಕ್ಷ ನಾಯಕನ ಆಯ್ಕೆಗೆ ಸಂಬಂಧಿಸಿದಂತೆ ಇಂದು ರಾಜ್ಯಕ್ಕೆ ವೀಕ್ಷಕರು ಬರಲಿದ್ದು, ಅಭಿಪ್ರಾಯ ಸಂಗ್ರಹಿಸಿ ಹೈಕಮಾಂಡ್‌ಗೆ ವರದಿ ನೀಡಲಿದ್ದಾರೆ.
 

ಇಂದಿನಿಂದ ಬಜೆಟ್‌ ಅಧಿವೇಶನ ಆರಂಭವಾಗಲಿದೆ. ಹಾಗಿದ್ರು ಬಿಜೆಪಿ ಇನ್ನೂ ವಿಪಕ್ಷ ನಾಯಕನ ಆಯ್ಕೆ ಮಾಡಿಲ್ಲ. ಇಂದು ರಾಜ್ಯಕ್ಕೆ ಇಬ್ಬರು ವೀಕ್ಷಕರು ಆಗಮಿಸಲಿದ್ದು, ಶಾಸಕರ ಜೊತೆ ಚರ್ಚಿಸಿ ಅವರ ಅಭಿಪ್ರಾಯ ಪಡೆದು ಹೈಕಮಾಂಡ್‌ಗೆ ವರದಿ ನೀಡಲಿದ್ದಾರೆ. ಬಳಿಕ ಪ್ರತಿಪಕ್ಷ ನಾಯಕನ ಆಯ್ಕೆ ಆಗಲಿದೆ ಎಂದು ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ. ವೀಕ್ಷಕರಾಗಿ ಮನ್ಸೂಕ್‌ ಮಾಂಡವೀಯ ಮತ್ತು ವಿನೋದ್‌ ತಾವಡೆ ರಾಜ್ಯಕ್ಕೆ ಆಗಮಿಸಲಿದ್ದಾರೆ. ಅಧಿವೇಶನಕ್ಕೂ ಮುನ್ನ ವಿಪಕ್ಷ ನಾಯಕನ ಆಯ್ಕೆ ಇಲ್ಲ. ಸದ್ಯ ನಾನು ನನ್ನ ಅಭಿಪ್ರಾಯ ಹೇಳಿದ್ದೇನೆ ಎಂದು ಬಿಎಸ್‌ವೈ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ: ಋಷಿಮುನಿ ಅವತಾರದಲ್ಲಿ ರಾಕಿ ಮಿಂಚಿನ ಸಂಚಲನ: ಯಶ್ ಯಾವೆಲ್ಲಾ ಲುಕ್‌ನಲ್ಲಿ ಹೇಗೆಲ್ಲಾ ಕಾಣಿಸ್ತಾರೆ ?

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!