ಮತ್ತೆ ಮೈತ್ರಿ ಚಿಗುರು? ಮೋದಿ ವಿರುದ್ಧ ತೊಡೆ ತಟ್ಟಲು ಕಾಂಗ್ರೆಸ್-ಜೆಡಿಎಸ್ ರಣತಂತ್ರ

ಮತ್ತೆ ಮೈತ್ರಿ ಚಿಗುರು? ಮೋದಿ ವಿರುದ್ಧ ತೊಡೆ ತಟ್ಟಲು ಕಾಂಗ್ರೆಸ್-ಜೆಡಿಎಸ್ ರಣತಂತ್ರ

Published : Jan 07, 2020, 04:33 PM IST

ನರೇಂದ್ರ ಮೋದಿ ವಿರುದ್ಧ ತೊಡೆ ತಟ್ಟಲು ಕಾಂಗ್ರೆಸ್- ಜೆಡಿಎಸ್ ರಣತಂತ್ರ ರೂಪಿಸಿದ್ದು, ಮುರಿದು ಬಿದ್ದ ಮೈತ್ರಿ ಮತ್ತೆ ರಾಜ್ಯದಲ್ಲಿ ಮತ್ತೆ ಚಿಗುರುವ ಲಕ್ಷಣಗಳು ಗೋಚರಿಸುತ್ತಿದೆ.

ಬೆಂಗಳೂರು, (ಜ.07): ನರೇಂದ್ರ ಮೋದಿ ವಿರುದ್ಧ ತೊಡೆ ತಟ್ಟಲು ಕಾಂಗ್ರೆಸ್- ಜೆಡಿಎಸ್ ರಣತಂತ್ರ ರೂಪಿಸಿದ್ದು, ಮುರಿದು ಬಿದ್ದ ಮೈತ್ರಿ ಮತ್ತೆ ರಾಜ್ಯದಲ್ಲಿ ಮತ್ತೆ ಚಿಗುರುವ ಲಕ್ಷಣಗಳು ಗೋಚರಿಸುತ್ತಿದೆ.

ಗೌಡರು ರಾಜ್ಯಸಭೆಗೆ: ಕಾಂಗ್ರೆಸ್‌ ಬೆಂಬಲ?

ಕಾಂಗ್ರೆಸ್-ಜೆಡಿಎಸ್ ನಾಯಕರು ಲೋಕಸಭಾ ಚುನಾವಣೆಯಲ್ಲಿ ಸೋತು ಬಳಿಕ ಒಬ್ಬರಿಗೊಬ್ಬರು ಪರಸ್ಪರವಾಗಿ ಕಿತ್ತಾಡಿಕೊಂಡಿದ್ದರು. ಅಷ್ಟೇ ಅಲ್ಲದೇ ಮತ್ತೆ ಮೈತ್ರಿ ಪ್ರಶ್ನೆಯೇ ಇಲ್ಲ ಎಂದು ಕಡ್ಡಿ ತುಂಡಾದಂತೆ ಜೆಡಿಎಸ್ ನಾಯರು ಹೇಳಿದ್ದರು.

 ಆದ್ರೆ, ಇದೀಗ ದೆಹಲಿಯಲ್ಲಿ ಮೋದಿ ವಿರೋಧಿ ಕೂಗಿಗೆ ಮತ್ತಷ್ಟು ಬಲ ತುಂಬಲು ಮತ್ತೆ ಕಾಂಗ್ರೆಸ್-ಜೆಡಿಎಸ್‌ ಮೈತ್ರಿ ಮೊಳಕೆ ಹೊಡೆದಿದೆ. ಕರ್ನಾಟಕದಲ್ಲಿ ಮೈತ್ರಿ ಕುರಿತು ದೆಹಲಿ ಮಟ್ಟದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ವರಿಷ್ಟರು ಚರ್ಚೆ ನಡೆಸಿದ್ದಾರೆನ್ನಲಾಗಿದೆ. ಏಕೆ ಮೈತ್ರಿ..? ಮೈತ್ರಿ ಮಾಡಿ[ಕೊಂಡ್ರೆ ಏನು ಲಾಭ..?

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!