ಮತ್ತೆ ಮೈತ್ರಿ ಚಿಗುರು? ಮೋದಿ ವಿರುದ್ಧ ತೊಡೆ ತಟ್ಟಲು ಕಾಂಗ್ರೆಸ್-ಜೆಡಿಎಸ್ ರಣತಂತ್ರ

ಮತ್ತೆ ಮೈತ್ರಿ ಚಿಗುರು? ಮೋದಿ ವಿರುದ್ಧ ತೊಡೆ ತಟ್ಟಲು ಕಾಂಗ್ರೆಸ್-ಜೆಡಿಎಸ್ ರಣತಂತ್ರ

Published : Jan 07, 2020, 04:33 PM IST

ನರೇಂದ್ರ ಮೋದಿ ವಿರುದ್ಧ ತೊಡೆ ತಟ್ಟಲು ಕಾಂಗ್ರೆಸ್- ಜೆಡಿಎಸ್ ರಣತಂತ್ರ ರೂಪಿಸಿದ್ದು, ಮುರಿದು ಬಿದ್ದ ಮೈತ್ರಿ ಮತ್ತೆ ರಾಜ್ಯದಲ್ಲಿ ಮತ್ತೆ ಚಿಗುರುವ ಲಕ್ಷಣಗಳು ಗೋಚರಿಸುತ್ತಿದೆ.

ಬೆಂಗಳೂರು, (ಜ.07): ನರೇಂದ್ರ ಮೋದಿ ವಿರುದ್ಧ ತೊಡೆ ತಟ್ಟಲು ಕಾಂಗ್ರೆಸ್- ಜೆಡಿಎಸ್ ರಣತಂತ್ರ ರೂಪಿಸಿದ್ದು, ಮುರಿದು ಬಿದ್ದ ಮೈತ್ರಿ ಮತ್ತೆ ರಾಜ್ಯದಲ್ಲಿ ಮತ್ತೆ ಚಿಗುರುವ ಲಕ್ಷಣಗಳು ಗೋಚರಿಸುತ್ತಿದೆ.

ಗೌಡರು ರಾಜ್ಯಸಭೆಗೆ: ಕಾಂಗ್ರೆಸ್‌ ಬೆಂಬಲ?

ಕಾಂಗ್ರೆಸ್-ಜೆಡಿಎಸ್ ನಾಯಕರು ಲೋಕಸಭಾ ಚುನಾವಣೆಯಲ್ಲಿ ಸೋತು ಬಳಿಕ ಒಬ್ಬರಿಗೊಬ್ಬರು ಪರಸ್ಪರವಾಗಿ ಕಿತ್ತಾಡಿಕೊಂಡಿದ್ದರು. ಅಷ್ಟೇ ಅಲ್ಲದೇ ಮತ್ತೆ ಮೈತ್ರಿ ಪ್ರಶ್ನೆಯೇ ಇಲ್ಲ ಎಂದು ಕಡ್ಡಿ ತುಂಡಾದಂತೆ ಜೆಡಿಎಸ್ ನಾಯರು ಹೇಳಿದ್ದರು.

 ಆದ್ರೆ, ಇದೀಗ ದೆಹಲಿಯಲ್ಲಿ ಮೋದಿ ವಿರೋಧಿ ಕೂಗಿಗೆ ಮತ್ತಷ್ಟು ಬಲ ತುಂಬಲು ಮತ್ತೆ ಕಾಂಗ್ರೆಸ್-ಜೆಡಿಎಸ್‌ ಮೈತ್ರಿ ಮೊಳಕೆ ಹೊಡೆದಿದೆ. ಕರ್ನಾಟಕದಲ್ಲಿ ಮೈತ್ರಿ ಕುರಿತು ದೆಹಲಿ ಮಟ್ಟದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ವರಿಷ್ಟರು ಚರ್ಚೆ ನಡೆಸಿದ್ದಾರೆನ್ನಲಾಗಿದೆ. ಏಕೆ ಮೈತ್ರಿ..? ಮೈತ್ರಿ ಮಾಡಿ[ಕೊಂಡ್ರೆ ಏನು ಲಾಭ..?

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?