ಮತ್ತೆ ಮೈತ್ರಿ ಚಿಗುರು? ಮೋದಿ ವಿರುದ್ಧ ತೊಡೆ ತಟ್ಟಲು ಕಾಂಗ್ರೆಸ್-ಜೆಡಿಎಸ್ ರಣತಂತ್ರ

ಮತ್ತೆ ಮೈತ್ರಿ ಚಿಗುರು? ಮೋದಿ ವಿರುದ್ಧ ತೊಡೆ ತಟ್ಟಲು ಕಾಂಗ್ರೆಸ್-ಜೆಡಿಎಸ್ ರಣತಂತ್ರ

Published : Jan 07, 2020, 04:33 PM IST

ನರೇಂದ್ರ ಮೋದಿ ವಿರುದ್ಧ ತೊಡೆ ತಟ್ಟಲು ಕಾಂಗ್ರೆಸ್- ಜೆಡಿಎಸ್ ರಣತಂತ್ರ ರೂಪಿಸಿದ್ದು, ಮುರಿದು ಬಿದ್ದ ಮೈತ್ರಿ ಮತ್ತೆ ರಾಜ್ಯದಲ್ಲಿ ಮತ್ತೆ ಚಿಗುರುವ ಲಕ್ಷಣಗಳು ಗೋಚರಿಸುತ್ತಿದೆ.

ಬೆಂಗಳೂರು, (ಜ.07): ನರೇಂದ್ರ ಮೋದಿ ವಿರುದ್ಧ ತೊಡೆ ತಟ್ಟಲು ಕಾಂಗ್ರೆಸ್- ಜೆಡಿಎಸ್ ರಣತಂತ್ರ ರೂಪಿಸಿದ್ದು, ಮುರಿದು ಬಿದ್ದ ಮೈತ್ರಿ ಮತ್ತೆ ರಾಜ್ಯದಲ್ಲಿ ಮತ್ತೆ ಚಿಗುರುವ ಲಕ್ಷಣಗಳು ಗೋಚರಿಸುತ್ತಿದೆ.

ಗೌಡರು ರಾಜ್ಯಸಭೆಗೆ: ಕಾಂಗ್ರೆಸ್‌ ಬೆಂಬಲ?

ಕಾಂಗ್ರೆಸ್-ಜೆಡಿಎಸ್ ನಾಯಕರು ಲೋಕಸಭಾ ಚುನಾವಣೆಯಲ್ಲಿ ಸೋತು ಬಳಿಕ ಒಬ್ಬರಿಗೊಬ್ಬರು ಪರಸ್ಪರವಾಗಿ ಕಿತ್ತಾಡಿಕೊಂಡಿದ್ದರು. ಅಷ್ಟೇ ಅಲ್ಲದೇ ಮತ್ತೆ ಮೈತ್ರಿ ಪ್ರಶ್ನೆಯೇ ಇಲ್ಲ ಎಂದು ಕಡ್ಡಿ ತುಂಡಾದಂತೆ ಜೆಡಿಎಸ್ ನಾಯರು ಹೇಳಿದ್ದರು.

 ಆದ್ರೆ, ಇದೀಗ ದೆಹಲಿಯಲ್ಲಿ ಮೋದಿ ವಿರೋಧಿ ಕೂಗಿಗೆ ಮತ್ತಷ್ಟು ಬಲ ತುಂಬಲು ಮತ್ತೆ ಕಾಂಗ್ರೆಸ್-ಜೆಡಿಎಸ್‌ ಮೈತ್ರಿ ಮೊಳಕೆ ಹೊಡೆದಿದೆ. ಕರ್ನಾಟಕದಲ್ಲಿ ಮೈತ್ರಿ ಕುರಿತು ದೆಹಲಿ ಮಟ್ಟದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ವರಿಷ್ಟರು ಚರ್ಚೆ ನಡೆಸಿದ್ದಾರೆನ್ನಲಾಗಿದೆ. ಏಕೆ ಮೈತ್ರಿ..? ಮೈತ್ರಿ ಮಾಡಿ[ಕೊಂಡ್ರೆ ಏನು ಲಾಭ..?

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!