ಮತ್ತೆ ಮೈತ್ರಿ ಚಿಗುರು? ಮೋದಿ ವಿರುದ್ಧ ತೊಡೆ ತಟ್ಟಲು ಕಾಂಗ್ರೆಸ್-ಜೆಡಿಎಸ್ ರಣತಂತ್ರ

ಮತ್ತೆ ಮೈತ್ರಿ ಚಿಗುರು? ಮೋದಿ ವಿರುದ್ಧ ತೊಡೆ ತಟ್ಟಲು ಕಾಂಗ್ರೆಸ್-ಜೆಡಿಎಸ್ ರಣತಂತ್ರ

Published : Jan 07, 2020, 04:33 PM IST

ನರೇಂದ್ರ ಮೋದಿ ವಿರುದ್ಧ ತೊಡೆ ತಟ್ಟಲು ಕಾಂಗ್ರೆಸ್- ಜೆಡಿಎಸ್ ರಣತಂತ್ರ ರೂಪಿಸಿದ್ದು, ಮುರಿದು ಬಿದ್ದ ಮೈತ್ರಿ ಮತ್ತೆ ರಾಜ್ಯದಲ್ಲಿ ಮತ್ತೆ ಚಿಗುರುವ ಲಕ್ಷಣಗಳು ಗೋಚರಿಸುತ್ತಿದೆ.

ಬೆಂಗಳೂರು, (ಜ.07): ನರೇಂದ್ರ ಮೋದಿ ವಿರುದ್ಧ ತೊಡೆ ತಟ್ಟಲು ಕಾಂಗ್ರೆಸ್- ಜೆಡಿಎಸ್ ರಣತಂತ್ರ ರೂಪಿಸಿದ್ದು, ಮುರಿದು ಬಿದ್ದ ಮೈತ್ರಿ ಮತ್ತೆ ರಾಜ್ಯದಲ್ಲಿ ಮತ್ತೆ ಚಿಗುರುವ ಲಕ್ಷಣಗಳು ಗೋಚರಿಸುತ್ತಿದೆ.

ಗೌಡರು ರಾಜ್ಯಸಭೆಗೆ: ಕಾಂಗ್ರೆಸ್‌ ಬೆಂಬಲ?

ಕಾಂಗ್ರೆಸ್-ಜೆಡಿಎಸ್ ನಾಯಕರು ಲೋಕಸಭಾ ಚುನಾವಣೆಯಲ್ಲಿ ಸೋತು ಬಳಿಕ ಒಬ್ಬರಿಗೊಬ್ಬರು ಪರಸ್ಪರವಾಗಿ ಕಿತ್ತಾಡಿಕೊಂಡಿದ್ದರು. ಅಷ್ಟೇ ಅಲ್ಲದೇ ಮತ್ತೆ ಮೈತ್ರಿ ಪ್ರಶ್ನೆಯೇ ಇಲ್ಲ ಎಂದು ಕಡ್ಡಿ ತುಂಡಾದಂತೆ ಜೆಡಿಎಸ್ ನಾಯರು ಹೇಳಿದ್ದರು.

 ಆದ್ರೆ, ಇದೀಗ ದೆಹಲಿಯಲ್ಲಿ ಮೋದಿ ವಿರೋಧಿ ಕೂಗಿಗೆ ಮತ್ತಷ್ಟು ಬಲ ತುಂಬಲು ಮತ್ತೆ ಕಾಂಗ್ರೆಸ್-ಜೆಡಿಎಸ್‌ ಮೈತ್ರಿ ಮೊಳಕೆ ಹೊಡೆದಿದೆ. ಕರ್ನಾಟಕದಲ್ಲಿ ಮೈತ್ರಿ ಕುರಿತು ದೆಹಲಿ ಮಟ್ಟದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ವರಿಷ್ಟರು ಚರ್ಚೆ ನಡೆಸಿದ್ದಾರೆನ್ನಲಾಗಿದೆ. ಏಕೆ ಮೈತ್ರಿ..? ಮೈತ್ರಿ ಮಾಡಿ[ಕೊಂಡ್ರೆ ಏನು ಲಾಭ..?

24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್