ಮತ್ತೆ ಮೈತ್ರಿ ಚಿಗುರು? ಮೋದಿ ವಿರುದ್ಧ ತೊಡೆ ತಟ್ಟಲು ಕಾಂಗ್ರೆಸ್-ಜೆಡಿಎಸ್ ರಣತಂತ್ರ

ಮತ್ತೆ ಮೈತ್ರಿ ಚಿಗುರು? ಮೋದಿ ವಿರುದ್ಧ ತೊಡೆ ತಟ್ಟಲು ಕಾಂಗ್ರೆಸ್-ಜೆಡಿಎಸ್ ರಣತಂತ್ರ

Published : Jan 07, 2020, 04:33 PM IST

ನರೇಂದ್ರ ಮೋದಿ ವಿರುದ್ಧ ತೊಡೆ ತಟ್ಟಲು ಕಾಂಗ್ರೆಸ್- ಜೆಡಿಎಸ್ ರಣತಂತ್ರ ರೂಪಿಸಿದ್ದು, ಮುರಿದು ಬಿದ್ದ ಮೈತ್ರಿ ಮತ್ತೆ ರಾಜ್ಯದಲ್ಲಿ ಮತ್ತೆ ಚಿಗುರುವ ಲಕ್ಷಣಗಳು ಗೋಚರಿಸುತ್ತಿದೆ.

ಬೆಂಗಳೂರು, (ಜ.07): ನರೇಂದ್ರ ಮೋದಿ ವಿರುದ್ಧ ತೊಡೆ ತಟ್ಟಲು ಕಾಂಗ್ರೆಸ್- ಜೆಡಿಎಸ್ ರಣತಂತ್ರ ರೂಪಿಸಿದ್ದು, ಮುರಿದು ಬಿದ್ದ ಮೈತ್ರಿ ಮತ್ತೆ ರಾಜ್ಯದಲ್ಲಿ ಮತ್ತೆ ಚಿಗುರುವ ಲಕ್ಷಣಗಳು ಗೋಚರಿಸುತ್ತಿದೆ.

ಗೌಡರು ರಾಜ್ಯಸಭೆಗೆ: ಕಾಂಗ್ರೆಸ್‌ ಬೆಂಬಲ?

ಕಾಂಗ್ರೆಸ್-ಜೆಡಿಎಸ್ ನಾಯಕರು ಲೋಕಸಭಾ ಚುನಾವಣೆಯಲ್ಲಿ ಸೋತು ಬಳಿಕ ಒಬ್ಬರಿಗೊಬ್ಬರು ಪರಸ್ಪರವಾಗಿ ಕಿತ್ತಾಡಿಕೊಂಡಿದ್ದರು. ಅಷ್ಟೇ ಅಲ್ಲದೇ ಮತ್ತೆ ಮೈತ್ರಿ ಪ್ರಶ್ನೆಯೇ ಇಲ್ಲ ಎಂದು ಕಡ್ಡಿ ತುಂಡಾದಂತೆ ಜೆಡಿಎಸ್ ನಾಯರು ಹೇಳಿದ್ದರು.

 ಆದ್ರೆ, ಇದೀಗ ದೆಹಲಿಯಲ್ಲಿ ಮೋದಿ ವಿರೋಧಿ ಕೂಗಿಗೆ ಮತ್ತಷ್ಟು ಬಲ ತುಂಬಲು ಮತ್ತೆ ಕಾಂಗ್ರೆಸ್-ಜೆಡಿಎಸ್‌ ಮೈತ್ರಿ ಮೊಳಕೆ ಹೊಡೆದಿದೆ. ಕರ್ನಾಟಕದಲ್ಲಿ ಮೈತ್ರಿ ಕುರಿತು ದೆಹಲಿ ಮಟ್ಟದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ವರಿಷ್ಟರು ಚರ್ಚೆ ನಡೆಸಿದ್ದಾರೆನ್ನಲಾಗಿದೆ. ಏಕೆ ಮೈತ್ರಿ..? ಮೈತ್ರಿ ಮಾಡಿ[ಕೊಂಡ್ರೆ ಏನು ಲಾಭ..?

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!