ಸಂಪುಟ ವಿಸ್ತರಣೆಗೆ ಬಿಗ್‌ ಟ್ವಿಸ್ಟ್; ಆಕಾಂಕ್ಷಿಗಳಿಗೆ ಹೈ ಕಮಾಂಡ್ ಶಾಕ್!

ಸಂಪುಟ ವಿಸ್ತರಣೆಗೆ ಬಿಗ್‌ ಟ್ವಿಸ್ಟ್; ಆಕಾಂಕ್ಷಿಗಳಿಗೆ ಹೈ ಕಮಾಂಡ್ ಶಾಕ್!

Suvarna News   | Asianet News
Published : Feb 05, 2020, 12:06 PM IST

ಸಂಪುಟ ವಿಸ್ತರಣೆಗೆ ಇನ್ನೂ ಒಂದು ದಿನ ಬಾಕಿಯಿರುವಾಗಲೇ ಬ್ರೇಕಿಂಗ್ ನ್ಯೂಸ್‌ವೊಂದು ಹೊರ ಬಿದ್ದಿದೆ. ಸಚಿವ ಸ್ಥಾನ ಆಕಾಂಕ್ಷಿಗಳಿಗೆ ಇದು ಶಾಕಿಂಗ್ ನ್ಯೂಸ್!  ನಾಳೆ ಪ್ರಮಾಣ ವಚನ ಸ್ವೀಕರಿಸುವವರು ಕೇವಲ 10 ಮಂದಿ ಮಾತ್ರ! 10+3 ಸೂತ್ರವಲ್ಲ, 13-3 = 10 ಸೂತ್ರದಡಿ ವಿಸ್ತರಣೆ ಆಗಲಿದೆ.  ಯಾರಿಗೆ ಒಲಿಯಲಿದೆ, ಯಾರಿಗೆ ಕೈ ತಪ್ಪಲಿದೆ ಮಂತ್ರಿ ಸ್ಥಾನ? ಇಲ್ಲಿದೆ ನೋಡಿ ಬ್ರೇಕಿಂಗ್ ನ್ಯೂಸ್! 
 

 ಬೆಂಗಳೂರು (ಫೆ. 05):  ಸಂಪುಟ ವಿಸ್ತರಣೆಗೆ ಇನ್ನೂ ಒಂದು ದಿನ ಬಾಕಿಯಿರುವಾಗಲೇ ಬ್ರೇಕಿಂಗ್ ನ್ಯೂಸ್‌ವೊಂದು ಹೊರ ಬಿದ್ದಿದೆ. ಸಚಿವ ಸ್ಥಾನ ಆಕಾಂಕ್ಷಿಗಳಿಗೆ ಇದು ಶಾಕಿಂಗ್ ನ್ಯೂಸ್!  ನಾಳೆ ಪ್ರಮಾಣ ವಚನ ಸ್ವೀಕರಿಸುವವರು ಕೇವಲ 10 ಮಂದಿ ಮಾತ್ರ! 10+3  ಸೂತ್ರವಲ್ಲ, 13-3 = 10 ಸೂತ್ರದಡಿ ವಿಸ್ತರಣೆ ಆಗಲಿದೆ. 

ಯಾರಿಗೆ ಒಲಿಯಲಿದೆ, ಯಾರಿಗೆ ಕೈ ತಪ್ಪಲಿದೆ ಮಂತ್ರಿ ಸ್ಥಾನ? ಇಲ್ಲಿದೆ ನೋಡಿ ಬ್ರೇಕಿಂಗ್ ನ್ಯೂಸ್! 
 

24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ