ಆಪರೇಷನ್ ಸುಳಿವು ನೀಡಿದ ಸಿಎಂ: ಜೆಡಿಎಸ್ ಭದ್ರಕೋಟೆಯಲ್ಲೇ ಡಿನ್ನರ್ ಮೀಟಿಂಗ್ !

ಆಪರೇಷನ್ ಸುಳಿವು ನೀಡಿದ ಸಿಎಂ: ಜೆಡಿಎಸ್ ಭದ್ರಕೋಟೆಯಲ್ಲೇ ಡಿನ್ನರ್ ಮೀಟಿಂಗ್ !

Published : Nov 07, 2023, 12:24 PM IST

ಹಾಸನಾಂಬೆ ದರ್ಶನ ಮಾಡಲಿರುವ ಜೆಡಿಎಸ್ ನಾಯಕರು
ಎಚ್‌ಡಿಕೆ ನೇತೃತ್ವದಲ್ಲಿ ಹಾಸನಾಂಬೆ ದರ್ಶನಕ್ಕೆ ವ್ಯವಸ್ಥೆ 
ಹಾಸನಾಂಬೆ ದರ್ಶನದ ಬಳಿಕ ಎಚ್ಡಿಕೆ ಡಿನ್ನರ್ ಮೀಟಿಂಗ್

ಡಿ.ಕೆ. ಶಿವಕುಮಾರ್‌ ಬಳಿಕ ಸಿಎಂ ಸಿದ್ದರಾಮಯ್ಯರಿಂದ ಆಪರೇಷನ್ ಸುಳಿವು ನೀಡಲಾಗಿದೆ. ‘ಯಾರೇ ಬಂದರೂ ಕಾಂಗ್ರೆಸ್(Congress) ಪಕ್ಷಕ್ಕೆ ಸೇರಿಸಿಕೊಳ್ತೀವಿ’. ‘BJP ಮತ್ತು ಜೆಡಿಎಸ್‌ನಿಂದ(JDS) ಬಹಳಷ್ಟು ಜನ‌ ಬರ್ತಾರೆ’ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸಿದ್ದರಾಮಯ್ಯ ಮಾತಿಗೆ ಜೆಡಿಎಸ್ ಕೌಂಟರ್ ಕೊಟ್ಟಿದ್ದು, ಸಿದ್ದರಾಮಯ್ಯ(Siddaramaiah) ಹೇಳಿಕೆ ಬೆನ್ನಲ್ಲೇ ದಳಪತಿಗಳು ಎಚ್ಚೆತ್ತಿದ್ದಾರೆ. ಹಾಸನಾಂಬೆ ದರ್ಶನದ( Hassanambe darshan) ನೆಪದಲ್ಲಿ ದಳಪತಿಗಳು ಸಭೆ ನಡೆಸಿದ್ದಾರೆ. ಕಾಂಗ್ರೆಸ್ ಆಮಿಷಗಳಿಗೆ ಬಲಿಯಾಗದಂತೆ ಶಾಸಕರನ್ನು ಹಿಡಿದಿಟ್ಟುಕೊಳ್ಳಲು ಯತ್ನ ನಡೆಸಲಾಗುತ್ತಿದೆ. ಜೆಡಿಎಸ್ ಭದ್ರಕೋಟೆಯಲ್ಲೇ ಡಿನ್ನರ್ ಮೀಟಿಂಗ್ ನಡೆಸಲಾಗುತ್ತಿದ್ದು, ಹಾಸನಕ್ಕೆ ಬರುವಂತೆ ಎಲ್ಲಾ ಶಾಸಕರಿಗೆ ಸೂಚನೆಯನ್ನು ಹೆಚ್‌.ಡಿ. ಕುಮಾರಸ್ವಾಮಿ ನೀಡಿದ್ದಾರೆ. ಊಟದ ನೆಪದಲ್ಲಿ ಎಲ್ಲಾ ಶಾಸಕರ ಜೊತೆ ಕುಮಾರಸ್ವಾಮಿ ಮೀಟಿಂಗ್ ನಡೆಸಲಿದ್ದಾರೆ. ರಾಜ್ಯ ಸರ್ಕಾರದ ವೈಫಲ್ಯ, ಮೈತ್ರಿ ವಿಚಾರಗಳ ಬಗ್ಗೆಯೂ ಚರ್ಚೆ ನಡೆಯಲಿದೆ ಎನ್ನಲಾಗ್ತಿದೆ.

ಇದನ್ನೂ ವೀಕ್ಷಿಸಿ:  ರೈತನಿಗೆ ಮಹಾ ಮೋಸ ಮಾಡಿದ ಬ್ಯಾಂಕ್ ಮ್ಯಾನೇಜರ್: 3 ವರ್ಷಗಳ ಬಳಿಕ ಮನೆಗೆ ಬಂದಿತ್ತು ನೋಟಿಸ್..!

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more