ಆಪರೇಷನ್ ಸುಳಿವು ನೀಡಿದ ಸಿಎಂ: ಜೆಡಿಎಸ್ ಭದ್ರಕೋಟೆಯಲ್ಲೇ ಡಿನ್ನರ್ ಮೀಟಿಂಗ್ !

ಆಪರೇಷನ್ ಸುಳಿವು ನೀಡಿದ ಸಿಎಂ: ಜೆಡಿಎಸ್ ಭದ್ರಕೋಟೆಯಲ್ಲೇ ಡಿನ್ನರ್ ಮೀಟಿಂಗ್ !

Published : Nov 07, 2023, 12:24 PM IST

ಹಾಸನಾಂಬೆ ದರ್ಶನ ಮಾಡಲಿರುವ ಜೆಡಿಎಸ್ ನಾಯಕರು
ಎಚ್‌ಡಿಕೆ ನೇತೃತ್ವದಲ್ಲಿ ಹಾಸನಾಂಬೆ ದರ್ಶನಕ್ಕೆ ವ್ಯವಸ್ಥೆ 
ಹಾಸನಾಂಬೆ ದರ್ಶನದ ಬಳಿಕ ಎಚ್ಡಿಕೆ ಡಿನ್ನರ್ ಮೀಟಿಂಗ್

ಡಿ.ಕೆ. ಶಿವಕುಮಾರ್‌ ಬಳಿಕ ಸಿಎಂ ಸಿದ್ದರಾಮಯ್ಯರಿಂದ ಆಪರೇಷನ್ ಸುಳಿವು ನೀಡಲಾಗಿದೆ. ‘ಯಾರೇ ಬಂದರೂ ಕಾಂಗ್ರೆಸ್(Congress) ಪಕ್ಷಕ್ಕೆ ಸೇರಿಸಿಕೊಳ್ತೀವಿ’. ‘BJP ಮತ್ತು ಜೆಡಿಎಸ್‌ನಿಂದ(JDS) ಬಹಳಷ್ಟು ಜನ‌ ಬರ್ತಾರೆ’ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸಿದ್ದರಾಮಯ್ಯ ಮಾತಿಗೆ ಜೆಡಿಎಸ್ ಕೌಂಟರ್ ಕೊಟ್ಟಿದ್ದು, ಸಿದ್ದರಾಮಯ್ಯ(Siddaramaiah) ಹೇಳಿಕೆ ಬೆನ್ನಲ್ಲೇ ದಳಪತಿಗಳು ಎಚ್ಚೆತ್ತಿದ್ದಾರೆ. ಹಾಸನಾಂಬೆ ದರ್ಶನದ( Hassanambe darshan) ನೆಪದಲ್ಲಿ ದಳಪತಿಗಳು ಸಭೆ ನಡೆಸಿದ್ದಾರೆ. ಕಾಂಗ್ರೆಸ್ ಆಮಿಷಗಳಿಗೆ ಬಲಿಯಾಗದಂತೆ ಶಾಸಕರನ್ನು ಹಿಡಿದಿಟ್ಟುಕೊಳ್ಳಲು ಯತ್ನ ನಡೆಸಲಾಗುತ್ತಿದೆ. ಜೆಡಿಎಸ್ ಭದ್ರಕೋಟೆಯಲ್ಲೇ ಡಿನ್ನರ್ ಮೀಟಿಂಗ್ ನಡೆಸಲಾಗುತ್ತಿದ್ದು, ಹಾಸನಕ್ಕೆ ಬರುವಂತೆ ಎಲ್ಲಾ ಶಾಸಕರಿಗೆ ಸೂಚನೆಯನ್ನು ಹೆಚ್‌.ಡಿ. ಕುಮಾರಸ್ವಾಮಿ ನೀಡಿದ್ದಾರೆ. ಊಟದ ನೆಪದಲ್ಲಿ ಎಲ್ಲಾ ಶಾಸಕರ ಜೊತೆ ಕುಮಾರಸ್ವಾಮಿ ಮೀಟಿಂಗ್ ನಡೆಸಲಿದ್ದಾರೆ. ರಾಜ್ಯ ಸರ್ಕಾರದ ವೈಫಲ್ಯ, ಮೈತ್ರಿ ವಿಚಾರಗಳ ಬಗ್ಗೆಯೂ ಚರ್ಚೆ ನಡೆಯಲಿದೆ ಎನ್ನಲಾಗ್ತಿದೆ.

ಇದನ್ನೂ ವೀಕ್ಷಿಸಿ:  ರೈತನಿಗೆ ಮಹಾ ಮೋಸ ಮಾಡಿದ ಬ್ಯಾಂಕ್ ಮ್ಯಾನೇಜರ್: 3 ವರ್ಷಗಳ ಬಳಿಕ ಮನೆಗೆ ಬಂದಿತ್ತು ನೋಟಿಸ್..!

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more