ಆಪರೇಷನ್ ಸುಳಿವು ನೀಡಿದ ಸಿಎಂ: ಜೆಡಿಎಸ್ ಭದ್ರಕೋಟೆಯಲ್ಲೇ ಡಿನ್ನರ್ ಮೀಟಿಂಗ್ !

ಆಪರೇಷನ್ ಸುಳಿವು ನೀಡಿದ ಸಿಎಂ: ಜೆಡಿಎಸ್ ಭದ್ರಕೋಟೆಯಲ್ಲೇ ಡಿನ್ನರ್ ಮೀಟಿಂಗ್ !

Published : Nov 07, 2023, 12:24 PM IST

ಹಾಸನಾಂಬೆ ದರ್ಶನ ಮಾಡಲಿರುವ ಜೆಡಿಎಸ್ ನಾಯಕರು
ಎಚ್‌ಡಿಕೆ ನೇತೃತ್ವದಲ್ಲಿ ಹಾಸನಾಂಬೆ ದರ್ಶನಕ್ಕೆ ವ್ಯವಸ್ಥೆ 
ಹಾಸನಾಂಬೆ ದರ್ಶನದ ಬಳಿಕ ಎಚ್ಡಿಕೆ ಡಿನ್ನರ್ ಮೀಟಿಂಗ್

ಡಿ.ಕೆ. ಶಿವಕುಮಾರ್‌ ಬಳಿಕ ಸಿಎಂ ಸಿದ್ದರಾಮಯ್ಯರಿಂದ ಆಪರೇಷನ್ ಸುಳಿವು ನೀಡಲಾಗಿದೆ. ‘ಯಾರೇ ಬಂದರೂ ಕಾಂಗ್ರೆಸ್(Congress) ಪಕ್ಷಕ್ಕೆ ಸೇರಿಸಿಕೊಳ್ತೀವಿ’. ‘BJP ಮತ್ತು ಜೆಡಿಎಸ್‌ನಿಂದ(JDS) ಬಹಳಷ್ಟು ಜನ‌ ಬರ್ತಾರೆ’ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸಿದ್ದರಾಮಯ್ಯ ಮಾತಿಗೆ ಜೆಡಿಎಸ್ ಕೌಂಟರ್ ಕೊಟ್ಟಿದ್ದು, ಸಿದ್ದರಾಮಯ್ಯ(Siddaramaiah) ಹೇಳಿಕೆ ಬೆನ್ನಲ್ಲೇ ದಳಪತಿಗಳು ಎಚ್ಚೆತ್ತಿದ್ದಾರೆ. ಹಾಸನಾಂಬೆ ದರ್ಶನದ( Hassanambe darshan) ನೆಪದಲ್ಲಿ ದಳಪತಿಗಳು ಸಭೆ ನಡೆಸಿದ್ದಾರೆ. ಕಾಂಗ್ರೆಸ್ ಆಮಿಷಗಳಿಗೆ ಬಲಿಯಾಗದಂತೆ ಶಾಸಕರನ್ನು ಹಿಡಿದಿಟ್ಟುಕೊಳ್ಳಲು ಯತ್ನ ನಡೆಸಲಾಗುತ್ತಿದೆ. ಜೆಡಿಎಸ್ ಭದ್ರಕೋಟೆಯಲ್ಲೇ ಡಿನ್ನರ್ ಮೀಟಿಂಗ್ ನಡೆಸಲಾಗುತ್ತಿದ್ದು, ಹಾಸನಕ್ಕೆ ಬರುವಂತೆ ಎಲ್ಲಾ ಶಾಸಕರಿಗೆ ಸೂಚನೆಯನ್ನು ಹೆಚ್‌.ಡಿ. ಕುಮಾರಸ್ವಾಮಿ ನೀಡಿದ್ದಾರೆ. ಊಟದ ನೆಪದಲ್ಲಿ ಎಲ್ಲಾ ಶಾಸಕರ ಜೊತೆ ಕುಮಾರಸ್ವಾಮಿ ಮೀಟಿಂಗ್ ನಡೆಸಲಿದ್ದಾರೆ. ರಾಜ್ಯ ಸರ್ಕಾರದ ವೈಫಲ್ಯ, ಮೈತ್ರಿ ವಿಚಾರಗಳ ಬಗ್ಗೆಯೂ ಚರ್ಚೆ ನಡೆಯಲಿದೆ ಎನ್ನಲಾಗ್ತಿದೆ.

ಇದನ್ನೂ ವೀಕ್ಷಿಸಿ:  ರೈತನಿಗೆ ಮಹಾ ಮೋಸ ಮಾಡಿದ ಬ್ಯಾಂಕ್ ಮ್ಯಾನೇಜರ್: 3 ವರ್ಷಗಳ ಬಳಿಕ ಮನೆಗೆ ಬಂದಿತ್ತು ನೋಟಿಸ್..!

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more