ರಾಜಕಾರಣಿಗಳ ಬಹಿರಂಗ ಪ್ರಚಾರಕ್ಕೆ ಇಂದು ತೆರೆ: ನಾಳೆಯಿಂದ ಮನೆ ಮನೆಗೆ ತೆರಳಿ ಮತಯಾಚನೆ

ರಾಜಕಾರಣಿಗಳ ಬಹಿರಂಗ ಪ್ರಚಾರಕ್ಕೆ ಇಂದು ತೆರೆ: ನಾಳೆಯಿಂದ ಮನೆ ಮನೆಗೆ ತೆರಳಿ ಮತಯಾಚನೆ

Published : May 08, 2023, 10:44 AM IST

ಹೈವೋಲ್ಟೇಜ್‌ ಕುರುಕ್ಷೇತ್ರದಲ್ಲಿ ಇಂದು ಕೊನೆಯ ಆಟ
ಸಂಜೆ 6 ಗಂಟೆಗೆ ನಾಯಕರ ಬಹಿರಂಗ ಪ್ರಚಾರಕ್ಕೆ ತೆರೆ
ಅಭ್ಯರ್ಥಿಗಳ ಕ್ಯಾಂಪೇನ್‌ ಮನೆ ಮನೆ ಪ್ರಚಾರಕಷ್ಟೇ ಸೀಮಿತ

ರಾಜ್ಯ ಚುನಾವಣಾ ರಣಕಣ ಕ್ಲೈಮ್ಯಾಕ್ಸ್‌ ಹಂತಕ್ಕೆ ತಲುಪಿದ್ದು,ಇಂದು ಸಂಜೆ ಆರು ಗಂಟೆಗೆ ಬಹಿರಂಗ ಪ್ರಚಾರಕ್ಕೆ ತೆರೆಬೀಳಲಿದೆ. ಬರೋಬ್ಬರಿ 40 ದಿನಗಳ ಚುನಾವಣಾ ಬಹಿರಂಗ ಪ್ರಚಾರ ಇಂದು ಅಂತ್ಯವಾಗಲಿದೆ. ನಾಳೆಯಿಂದ ಅಭ್ಯರ್ಥಿಗಳು ಮನೆ ಮನೆಗೆ ತೆರಳಿ ಪ್ರಚಾರವನ್ನು ಮಾಡಬೇಕಾಗಿದೆ. ಇಷ್ಟು ದಿನ ಎಲ್ಲಾ ಪಕ್ಷಗಳ ದಿಗ್ಗಜ ನಾಯಕರು ತಮ್ಮ ಅಭ್ಯರ್ಥಿಗಳ ಪರ ಪ್ರಚಾರ ಮಾಡಿದ್ರು. ಇಂದು ಪ್ರಿಯಾಂಕಾ ಗಾಂಧಿ ಚಿಕ್ಕಪೇಟೆಯಲ್ಲಿ ರೋಡ್ ಶೋ ನಡೆಸಲಿದ್ದು, ಬಳಿಕ ವಿಜಯನಗರದಲ್ಲಿ ಮತ್ತೊಂದು ರೋಡ್ ಶೋದಲ್ಲಿ ಭಾಗಿ ಆಗಲಿದ್ದಾರೆ. ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿ ಕೂಡ ಬೆಂಗಳೂರಿನಲ್ಲಿ ಪ್ರಚಾರ ನಡೆಸುವ ಸಾಧ್ಯತೆ ಇದ್ದು, ಕಾಂಗ್ರೆಸ್ ಕೊನೆಯ ಹಂತದ ಪ್ರಚಾರದ ಸಿದ್ಧತೆ ನಡೆಸಿದೆ.

ಇದನ್ನೂ ವೀಕ್ಷಿಸಿ: ಚುನಾವಣೆ ಹೊತ್ತಲ್ಲಿ ಹುಚ್ಚೆದ್ದು ಕುಣಿತೈತೆ ಕುರುಡು ಕಾಂಚಾಣ: ಎಲ್ಲೆಲ್ಲಿ ಎಷ್ಟೆಷ್ಟು ಸಿಕ್ತು ಗೊತ್ತಾ ?

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more