ಬಿಜೆಪಿ ನಾಯಕರನ್ನು ಸೆಳೆಯಲು ಆಪರೇಷನ್ "ಹಸ್ತ": ಶೆಟ್ಟರ್-ಸವದಿ ನೇತೃತ್ವದಲ್ಲಿ ಆಟ ಶುರು !

ಬಿಜೆಪಿ ನಾಯಕರನ್ನು ಸೆಳೆಯಲು ಆಪರೇಷನ್ "ಹಸ್ತ": ಶೆಟ್ಟರ್-ಸವದಿ ನೇತೃತ್ವದಲ್ಲಿ ಆಟ ಶುರು !

Published : Aug 12, 2023, 01:11 PM IST

ಲೋಕಯುದ್ಧಕ್ಕೆ “20”ರ ಗುಮ್ಮ ಬಿಟ್ಟ “ಬೇಟೆಗಾರ” ಜೋಡಿ..!
ಯಾರೆಲ್ಲಾ ಟಾರ್ಗೆಟ್..? ಕೈ ಖೆಡ್ಡಾಗೆ ಬಿದ್ದವರು ಯಾರು ಗೊತ್ತಾ..?
ಹೇಗಿದೆ ಭಲೇ ಜೋಡಿಯ ಆಪರೇಷನ್ ಹಸ್ತದ ಮಾಸ್ಟರ್'ಪ್ಲಾನ್..?

ಕರ್ನಾಟಕ ಕುರುಕ್ಷೇತ್ರದ ಪ್ರಚಂಡ ವಿಜಯದ ನಂತರ ಕಾಂಗ್ರೆಸ್(Congress) ಟಾರ್ಗೆಟ್ ಮಹಾಭಾರತ ಮಹಾಯುದ್ಧ. ಮಹಾವೀರ ಮೋದಿ ವಿರುದ್ಧದ ಮಹಾಯುದ್ಧಕ್ಕೆ ರೋಚಕ ರಣವ್ಯೂಹ ಹೆಣೆಯುತ್ತಿದೆ ಕರ್ನಾಟಕ ಕಾಂಗ್ರೆಸ್ ಪಾಳೆಯ. ಆ ರಣವ್ಯೂಹದ ಹೆಸರು ಆಪರೇಷನ್ ಸಿಕ್ಸ್ಟೀನ್, ಕೈ ತೂಫಾನ್. ಆ ತೂಫಾನ್'ನ ಸೂತ್ರಧಾರಿಗಳಿಬ್ಬರು ಈ ಹಿಂದೆ ಬಿಜೆಪಿಯ(BJP) ಶಕ್ತಿಗಳಾಗಿದ್ದವರು. ಸಿದ್ದರಾಮಯ್ಯನವರ(Siddaramaiah) ಬಾಯಲ್ಲೂ ಇಪ್ಪತ್ತರ ಶಪಥ, ಡಿಕೆ ಶಿವಕುಮಾರ್ (DK Shivakumar) ಅವರ ಬಾಯಲ್ಲೂ ಇಪ್ಪತ್ತರ ಪ್ರತಿಜ್ಞೆ. ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಪಕ್ಕಾ 136 ಸೀಟುಗಳನ್ನು ಗೆಲ್ತೀವಿ ಅಂತ ಹೇಳಿ, ಕೊನೆಗೆ ಅಂದುಕೊಂಡದ್ದನ್ನು ಮಾಡಿ ತೋರಿಸಿದ ಭಲೇ ಜೋಡಿಯೀಗ ಅಂಥದ್ದೇ ಮತ್ತೊಂದು ಪ್ರತಿಜ್ಞೆ ಮಾಡಿದೆ. ಈ ಬಾರಿ ಕೈ ಜೋಡೆತ್ತುಗಳ ಟಾರ್ಗೆಟ್ ಮಹಾಭಾರತ ಮಹಾಯುದ್ಧ. ಅಂದ್ರೆ 2024ರ ಲೋಕಸಭಾ ಚುನಾವಣೆ(loksabha election). ಲೋಕಯುದ್ಧದಲ್ಲಿ ಕನಿಷ್ಠ 20 ಸ್ಥಾನಗಳನ್ನು ಗೆದ್ದೇ ಗೆಲ್ತೀವಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಹೇಳ್ತಿದ್ದಾರೆ. ಹೇಳ್ತಿರೋದಷ್ಟೇ ಅಲ್ಲ, ಹೈಕಮಾಂಡ್"ಗೆ ಮಾತು ಕೊಟ್ಟು ಬಂದಿದ್ದಾರೆ. 

ಇದನ್ನೂ ವೀಕ್ಷಿಸಿ:  ವಿಡಿಯೋ ಚಿತ್ರೀಕರಣ ಸ್ಥಳದಲ್ಲಿ ಮರುಸೃಷ್ಟಿ: ಆಳೆತ್ತರದ ಗೊಂಬೆ ಇಟ್ಟು ಸೀನ್ ರೀ ಕ್ರಿಯೇಟ್ !

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
Read more