ಬಿಜೆಪಿ ನಾಯಕರನ್ನು ಸೆಳೆಯಲು ಆಪರೇಷನ್ "ಹಸ್ತ": ಶೆಟ್ಟರ್-ಸವದಿ ನೇತೃತ್ವದಲ್ಲಿ ಆಟ ಶುರು !

ಬಿಜೆಪಿ ನಾಯಕರನ್ನು ಸೆಳೆಯಲು ಆಪರೇಷನ್ "ಹಸ್ತ": ಶೆಟ್ಟರ್-ಸವದಿ ನೇತೃತ್ವದಲ್ಲಿ ಆಟ ಶುರು !

Published : Aug 12, 2023, 01:11 PM IST

ಲೋಕಯುದ್ಧಕ್ಕೆ “20”ರ ಗುಮ್ಮ ಬಿಟ್ಟ “ಬೇಟೆಗಾರ” ಜೋಡಿ..!
ಯಾರೆಲ್ಲಾ ಟಾರ್ಗೆಟ್..? ಕೈ ಖೆಡ್ಡಾಗೆ ಬಿದ್ದವರು ಯಾರು ಗೊತ್ತಾ..?
ಹೇಗಿದೆ ಭಲೇ ಜೋಡಿಯ ಆಪರೇಷನ್ ಹಸ್ತದ ಮಾಸ್ಟರ್'ಪ್ಲಾನ್..?

ಕರ್ನಾಟಕ ಕುರುಕ್ಷೇತ್ರದ ಪ್ರಚಂಡ ವಿಜಯದ ನಂತರ ಕಾಂಗ್ರೆಸ್(Congress) ಟಾರ್ಗೆಟ್ ಮಹಾಭಾರತ ಮಹಾಯುದ್ಧ. ಮಹಾವೀರ ಮೋದಿ ವಿರುದ್ಧದ ಮಹಾಯುದ್ಧಕ್ಕೆ ರೋಚಕ ರಣವ್ಯೂಹ ಹೆಣೆಯುತ್ತಿದೆ ಕರ್ನಾಟಕ ಕಾಂಗ್ರೆಸ್ ಪಾಳೆಯ. ಆ ರಣವ್ಯೂಹದ ಹೆಸರು ಆಪರೇಷನ್ ಸಿಕ್ಸ್ಟೀನ್, ಕೈ ತೂಫಾನ್. ಆ ತೂಫಾನ್'ನ ಸೂತ್ರಧಾರಿಗಳಿಬ್ಬರು ಈ ಹಿಂದೆ ಬಿಜೆಪಿಯ(BJP) ಶಕ್ತಿಗಳಾಗಿದ್ದವರು. ಸಿದ್ದರಾಮಯ್ಯನವರ(Siddaramaiah) ಬಾಯಲ್ಲೂ ಇಪ್ಪತ್ತರ ಶಪಥ, ಡಿಕೆ ಶಿವಕುಮಾರ್ (DK Shivakumar) ಅವರ ಬಾಯಲ್ಲೂ ಇಪ್ಪತ್ತರ ಪ್ರತಿಜ್ಞೆ. ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಪಕ್ಕಾ 136 ಸೀಟುಗಳನ್ನು ಗೆಲ್ತೀವಿ ಅಂತ ಹೇಳಿ, ಕೊನೆಗೆ ಅಂದುಕೊಂಡದ್ದನ್ನು ಮಾಡಿ ತೋರಿಸಿದ ಭಲೇ ಜೋಡಿಯೀಗ ಅಂಥದ್ದೇ ಮತ್ತೊಂದು ಪ್ರತಿಜ್ಞೆ ಮಾಡಿದೆ. ಈ ಬಾರಿ ಕೈ ಜೋಡೆತ್ತುಗಳ ಟಾರ್ಗೆಟ್ ಮಹಾಭಾರತ ಮಹಾಯುದ್ಧ. ಅಂದ್ರೆ 2024ರ ಲೋಕಸಭಾ ಚುನಾವಣೆ(loksabha election). ಲೋಕಯುದ್ಧದಲ್ಲಿ ಕನಿಷ್ಠ 20 ಸ್ಥಾನಗಳನ್ನು ಗೆದ್ದೇ ಗೆಲ್ತೀವಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಹೇಳ್ತಿದ್ದಾರೆ. ಹೇಳ್ತಿರೋದಷ್ಟೇ ಅಲ್ಲ, ಹೈಕಮಾಂಡ್"ಗೆ ಮಾತು ಕೊಟ್ಟು ಬಂದಿದ್ದಾರೆ. 

ಇದನ್ನೂ ವೀಕ್ಷಿಸಿ:  ವಿಡಿಯೋ ಚಿತ್ರೀಕರಣ ಸ್ಥಳದಲ್ಲಿ ಮರುಸೃಷ್ಟಿ: ಆಳೆತ್ತರದ ಗೊಂಬೆ ಇಟ್ಟು ಸೀನ್ ರೀ ಕ್ರಿಯೇಟ್ !

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more