ಬಿಜೆಪಿ ನಾಯಕರನ್ನು ಸೆಳೆಯಲು ಆಪರೇಷನ್ "ಹಸ್ತ": ಶೆಟ್ಟರ್-ಸವದಿ ನೇತೃತ್ವದಲ್ಲಿ ಆಟ ಶುರು !

ಬಿಜೆಪಿ ನಾಯಕರನ್ನು ಸೆಳೆಯಲು ಆಪರೇಷನ್ "ಹಸ್ತ": ಶೆಟ್ಟರ್-ಸವದಿ ನೇತೃತ್ವದಲ್ಲಿ ಆಟ ಶುರು !

Published : Aug 12, 2023, 01:11 PM IST

ಲೋಕಯುದ್ಧಕ್ಕೆ “20”ರ ಗುಮ್ಮ ಬಿಟ್ಟ “ಬೇಟೆಗಾರ” ಜೋಡಿ..!
ಯಾರೆಲ್ಲಾ ಟಾರ್ಗೆಟ್..? ಕೈ ಖೆಡ್ಡಾಗೆ ಬಿದ್ದವರು ಯಾರು ಗೊತ್ತಾ..?
ಹೇಗಿದೆ ಭಲೇ ಜೋಡಿಯ ಆಪರೇಷನ್ ಹಸ್ತದ ಮಾಸ್ಟರ್'ಪ್ಲಾನ್..?

ಕರ್ನಾಟಕ ಕುರುಕ್ಷೇತ್ರದ ಪ್ರಚಂಡ ವಿಜಯದ ನಂತರ ಕಾಂಗ್ರೆಸ್(Congress) ಟಾರ್ಗೆಟ್ ಮಹಾಭಾರತ ಮಹಾಯುದ್ಧ. ಮಹಾವೀರ ಮೋದಿ ವಿರುದ್ಧದ ಮಹಾಯುದ್ಧಕ್ಕೆ ರೋಚಕ ರಣವ್ಯೂಹ ಹೆಣೆಯುತ್ತಿದೆ ಕರ್ನಾಟಕ ಕಾಂಗ್ರೆಸ್ ಪಾಳೆಯ. ಆ ರಣವ್ಯೂಹದ ಹೆಸರು ಆಪರೇಷನ್ ಸಿಕ್ಸ್ಟೀನ್, ಕೈ ತೂಫಾನ್. ಆ ತೂಫಾನ್'ನ ಸೂತ್ರಧಾರಿಗಳಿಬ್ಬರು ಈ ಹಿಂದೆ ಬಿಜೆಪಿಯ(BJP) ಶಕ್ತಿಗಳಾಗಿದ್ದವರು. ಸಿದ್ದರಾಮಯ್ಯನವರ(Siddaramaiah) ಬಾಯಲ್ಲೂ ಇಪ್ಪತ್ತರ ಶಪಥ, ಡಿಕೆ ಶಿವಕುಮಾರ್ (DK Shivakumar) ಅವರ ಬಾಯಲ್ಲೂ ಇಪ್ಪತ್ತರ ಪ್ರತಿಜ್ಞೆ. ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಪಕ್ಕಾ 136 ಸೀಟುಗಳನ್ನು ಗೆಲ್ತೀವಿ ಅಂತ ಹೇಳಿ, ಕೊನೆಗೆ ಅಂದುಕೊಂಡದ್ದನ್ನು ಮಾಡಿ ತೋರಿಸಿದ ಭಲೇ ಜೋಡಿಯೀಗ ಅಂಥದ್ದೇ ಮತ್ತೊಂದು ಪ್ರತಿಜ್ಞೆ ಮಾಡಿದೆ. ಈ ಬಾರಿ ಕೈ ಜೋಡೆತ್ತುಗಳ ಟಾರ್ಗೆಟ್ ಮಹಾಭಾರತ ಮಹಾಯುದ್ಧ. ಅಂದ್ರೆ 2024ರ ಲೋಕಸಭಾ ಚುನಾವಣೆ(loksabha election). ಲೋಕಯುದ್ಧದಲ್ಲಿ ಕನಿಷ್ಠ 20 ಸ್ಥಾನಗಳನ್ನು ಗೆದ್ದೇ ಗೆಲ್ತೀವಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಹೇಳ್ತಿದ್ದಾರೆ. ಹೇಳ್ತಿರೋದಷ್ಟೇ ಅಲ್ಲ, ಹೈಕಮಾಂಡ್"ಗೆ ಮಾತು ಕೊಟ್ಟು ಬಂದಿದ್ದಾರೆ. 

ಇದನ್ನೂ ವೀಕ್ಷಿಸಿ:  ವಿಡಿಯೋ ಚಿತ್ರೀಕರಣ ಸ್ಥಳದಲ್ಲಿ ಮರುಸೃಷ್ಟಿ: ಆಳೆತ್ತರದ ಗೊಂಬೆ ಇಟ್ಟು ಸೀನ್ ರೀ ಕ್ರಿಯೇಟ್ !

21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
Read more