ವಿರೋಧದ ಮಧ್ಯೆನೂ ಘರ್ ವಾಪ್ಸಿ ಮಾಡ್ತಿದ್ದಾರಾ ಡಿಕೆಶಿ ? ರಾಜೀನಾಮೆ ಮಾತುಗಳಾಡಿದ್ದೇಕೆ ತನ್ವೀರ್ ಸೇಠ್..?

ವಿರೋಧದ ಮಧ್ಯೆನೂ ಘರ್ ವಾಪ್ಸಿ ಮಾಡ್ತಿದ್ದಾರಾ ಡಿಕೆಶಿ ? ರಾಜೀನಾಮೆ ಮಾತುಗಳಾಡಿದ್ದೇಕೆ ತನ್ವೀರ್ ಸೇಠ್..?

Published : Aug 23, 2023, 03:52 PM IST

ಬಿಜೆಪಿಯಿಂದ ಯಾರೆಲ್ಲ ಹೊರ ನಡೆಯಲು ಸಿದ್ಧರಾಗಿದ್ದಾರೆ..? 
ಘರ್ ವಾಪ್ಸಿಗೆ ತನ್ವೀರ್ ಸೇಠ್.. ಭೀಮಣ್ಣ ನಾಯ್ಕ್ ವಿರೋಧ
ಘರ್ ವಾಪ್ಸಿಗೆ ಮಧು ಬಂಗಾರಪ್ಪನವರ ವಿರೋಧವೂ ಇದೆಯಾ..?

ರಾಜ್ಯ ರಾಜಕಾರಣದಲ್ಲಿ ಸಧ್ಯದ ಬಿಸಿ ಬಿಸಿ ಸುದ್ದಿ ಏನು ಅನ್ನೋದು ಎಲ್ರಿಗೋ ಗೊತ್ತಿದೆ. ಕಾಂಗ್ರೆಸ್ ಪಕ್ಷ ಆಪರೇಷನ್ ಹಸ್ತಕ್ಕೆ(operation hastha) ಕೈ ಹಾಕಿದೆ. ಮನೆ ಬಿಟ್ಟು ಹೋದವರನ್ನು ಮತ್ತೆ ತಾಂಬುಲ ಕೊಟ್ಟು ಮನೆ ತುಂಬಿಸಿಕೊಳ್ಳೋದ್ರಲ್ಲಿ, ರಾಜ್ಯ ಕಾಂಗ್ರೆಸ್(Congress) ಪಕ್ಷ ಮುಂದಾಗಿದೆ. ಘರ್ ವಾಪ್ಸಿ ಆಪರೇಷನ್‌ನಲ್ಲಿ ಕಾಂಗ್ರೆಸ್ ಆ್ಯಕ್ವಿವ್ ಆಗಿರೋದನ್ನು ಕಂಡು ಬಿಜೆಪಿ(BJP) ಮತ್ತು ಜೆಡಿಎಸ್(JDS) ಪಕ್ಷಗಳಿಗೆ ನಡುಕ ಶುರುವಾಗಿದೆ. ಆದ್ರೆ, ಆಪರೇಷನ್ ಹಸ್ತಕ್ಕೆ ಕುದ್ದು ಕಾಂಗ್ರೆಸ್ ಪಕ್ಷದಲ್ಲೇ ವಿರೋಧ ಕೇಳಿ ಬರ್ತಿದೆ. ಸದ್ಯ ರಾಜ ರಾಜಕಾರಣದಲ್ಲಿ ಹೆಚ್ಚು ಕೇಳಿ ಬರ್ತಿರೋದು ಈ ಎರಡು ವಾಖ್ಯಗಳು. ಘರ್ ವಾಪ್ಸಿ ಮತ್ತು ಆಪರೇಷನ್ ಹಸ್ತ. ಅಂದು ಕಾಂಗ್ರೆಸ್ ಪಕ್ಷ ತೊರೆದಿದ್ದವರು, ವಾಪಸ್ ಕಾಂಗ್ರೆಸ್ ಪಕ್ಷದತ್ತ ಮುಖ ಮಾಡಿದ್ದಾರೆ. ಕೆಲವರು ಕಾಂಗ್ರೆಸ್ ಸೇರುವುದು ಈಗಾಗ್ಲೇ ಖಚಿತವಾಗಿದೆ. ಇನ್ನು ಯಾರೆಲ್ಲ ಸೇರಲಿದ್ದಾರೆ ಅನ್ನೋದು ತಿಳಿಯಬೇಕಿದೆ. ಈಗಾಗ್ಲೇ ಯಶವಂತಪುರ ಕ್ಷೇತ್ರದ ಶಾಸಕ, ಎಸ್ ಟಿ ಸೋಮಶೇಖರ್, ಇನ್ನು ಕಾಂಗ್ರೆಸ್ ಸೇರುವ ಮುನ್ನವೇ ಅವರ ಬೆಂಬಲಿಗರು ಕಾಂಗ್ರೆಸ್ ಸೇರಿದ್ದಾರೆ. ಹೀಗೆ ರಾಜ್ಯದಲ್ಲಿ ಆಪರೇಷನ್ ಹಸ್ತ ಕಾರ್ಯ ಜೋರಾಗಿನೇ ನಡೆಯುತ್ತಿದೆ. ಕಾಂಗ್ರೆಸ್ ಪಕ್ಷದ ಆಪರೇಷನ್ ಹಸ್ತಕ್ಕೆ, ರಾಜ್ಯ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳಿಗೆ ನಡುಕ ಶುರುವಾಗಿದೆ. ಕಾಂಗ್ರೆಸ್‌ನ ಈ ನಡೆ, ಬಿಜೆಪಿ ಪಕ್ಷಕ್ಕಂತೂ, ಅವರ ಬಾಣವೇ ಅವರಿಗೆ ತಿರುಗಿದಂತಾಗುತ್ತಿದೆ. ಇನ್ನು ಈ ಚುನಾವಣೆಯಲ್ಲಿ ಹೀನಾಯವಾಗಿ ಸೋತಿರುವ ಜೆಡಿಎಸ್ ಅಂತೂ ಕಂಗೆಟ್ಟು ಹೋಗಿದೆ. ಆದ್ರೆ, ಅಚ್ಚರಿ ಏನ್ ಗೊತ್ತಾ? ಈ ಘರ್ ವಾಪ್ಸಿಗೆ ಖುದ್ದು ಕಾಂಗ್ರೆಸ್ ಪಕ್ಷದಲ್ಲೇ ಅನೇಕ ನಾಯಕರಿಂದ ವಿರೋಧ ಕೇಳಿ ಬರ್ತಾಯಿದೆ. 

ಇದನ್ನೂ ವೀಕ್ಷಿಸಿ: ಚಂದ್ರನ ಅಂಗಳದಲ್ಲಿ ಆಟವಾಡಲು ವಿಕ್ರಮ ಸಿದ್ಧ: ಭಾರತ ಸಾಧಿಸಿದ್ದು ಹೇಗೆ ಯಾರೂ ಮಾಡದ ದಾಖಲೆ ?

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more