ಸದ್ಯಕ್ಕೆ ‘ನೋ ಆಪರೇಷನ್’.. ರಾಜಕೀಯದ ಕತೆ ಮುಂದೇನು..?

ಸದ್ಯಕ್ಕೆ ‘ನೋ ಆಪರೇಷನ್’.. ರಾಜಕೀಯದ ಕತೆ ಮುಂದೇನು..?

Published : Aug 29, 2023, 02:29 PM IST

ಕಾಂಗ್ರೆಸ್‌ನಿಂದ ಉದ್ಭವಿಸಿದೆ ಆಪರೇಷನ್ ಬಿರುಗಾಳಿ!
ಕಮಲ ಬಿಟ್ಟು ಕೈ ಹಿಡಿತಾರಾ ಹಾಲಿ ಶಾಸಕರು..?
ನಿಗೂಢ ರಾಜಕಾರಣದ ಹಿಂದೆ ರಹಸ್ಯ ಕಾರ್ಯಾಚರಣೆ!
 

ರಾಜ್ಯದಲ್ಲಿರೋದು ಕಾಂಗ್ರೆಸ್ ಸರ್ಕಾರ.. ಅದೇನು ಸರಳ ಬಹುಮತದ್ದಲ್ಲ.. ಭರ್ಜರಿ 135 ಕ್ಷೇತ್ರಗಳಲ್ಲಿ ವಿಜಯಪತಾಕೆ ಹಾರಿಸಿ, ಅಸ್ತಿತ್ವಕ್ಕೆ ಬಂದಿದೆ. ಹಾಗಿದ್ದೂ ಕೂಡ ಆಗೊಮ್ಮೆ ಈಗೊಮ್ಮೆ ಆಪರೇಷನ್ ಭೂತ ಕಾಂಗ್ರೆಸ್‌ನ ಕಾಡ್ತಾ ಇತ್ತು. ಆದ್ರೆ ಆ ಭೂತೋಚ್ಛಾಟನೆಗೆ ಕಾಂಗ್ರೆಸ್(Congress) ಮುಂದಾಗಿದೆ. ಅಷ್ಟೇ ಅಲ್ಲ, ಕಾಂಗ್ರೆಸ್‌ಗೆ ಈಗ ಆಪರೇಷನ್(operation) ಮಾಡೋಕೆ ಹೊರಟಂತಿದೆ. ಈಗಷ್ಟೇ ಸಿದ್ದರಾಮಯ್ಯ( ನೇತೃತ್ವದ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದು, ಶತದಿನಾಚರಣೆ ಪೂರೈಸಿದೆ. ದಿನದಿಂದ ದಿನಕ್ಕೆ ಕಾಂಗ್ರೆಸ್ ಪ್ರಭಾವ ಹೆಚ್ಚಾಗ್ತಲೇ ಇದೆ. ತಾನು ಗೆದ್ದರೆ ಏನೇನು ಕೊಡ್ತೀನಿ ಅಂತ ಕಾಂಗ್ರೆಸ್ ಹೇಳಿತ್ತೋ, ಆ ಗ್ಯಾರಂಟಿಗಳಲ್ಲಿ, ಒಂದೆರಡು ಬಿಟ್ರೆ ಮಿಕ್ಕಿದ್ದೆಲ್ಲಾ ಜಾರಿಯಾಗಿದೆ. ಆದ್ರೆ, ಈಗಲೂ ಬಿಜೆಪಿ ಮಾತ್ರ, ವಿರೋಧ ಪಕ್ಷದ ನಾಯಕರನ್ನೂ ಆಯ್ಕೆ ಮಾಡಿಲ್ಲ. ಇದೊಂದು ಆಧಾರದ ಮೇಲೆನೇ, ಕಾಂಗ್ರೆಸ್ ಬಿಜೆಪಿ ವಿರುದ್ಧ ಟೀಕಾಸ್ತ್ರ ಪ್ರಯೋಗಿಸ್ತಾ ಇದೆ.

ಇದನ್ನೂ ವೀಕ್ಷಿಸಿ:  ಬಿಜೆಪಿಗೆ ಮತ್ತೊಂದು ಶಾಕ್‌: ಸೆಕೆಂಡ್ ಲೈನ್ ಲೀಡರ್ಸ್ ಪಕ್ಷಾಂತರಕ್ಕೆ ಕಾರಣ ಏನು..?

20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
Read more