ಸದ್ಯಕ್ಕೆ ‘ನೋ ಆಪರೇಷನ್’.. ರಾಜಕೀಯದ ಕತೆ ಮುಂದೇನು..?

ಸದ್ಯಕ್ಕೆ ‘ನೋ ಆಪರೇಷನ್’.. ರಾಜಕೀಯದ ಕತೆ ಮುಂದೇನು..?

Published : Aug 29, 2023, 02:29 PM IST

ಕಾಂಗ್ರೆಸ್‌ನಿಂದ ಉದ್ಭವಿಸಿದೆ ಆಪರೇಷನ್ ಬಿರುಗಾಳಿ!
ಕಮಲ ಬಿಟ್ಟು ಕೈ ಹಿಡಿತಾರಾ ಹಾಲಿ ಶಾಸಕರು..?
ನಿಗೂಢ ರಾಜಕಾರಣದ ಹಿಂದೆ ರಹಸ್ಯ ಕಾರ್ಯಾಚರಣೆ!
 

ರಾಜ್ಯದಲ್ಲಿರೋದು ಕಾಂಗ್ರೆಸ್ ಸರ್ಕಾರ.. ಅದೇನು ಸರಳ ಬಹುಮತದ್ದಲ್ಲ.. ಭರ್ಜರಿ 135 ಕ್ಷೇತ್ರಗಳಲ್ಲಿ ವಿಜಯಪತಾಕೆ ಹಾರಿಸಿ, ಅಸ್ತಿತ್ವಕ್ಕೆ ಬಂದಿದೆ. ಹಾಗಿದ್ದೂ ಕೂಡ ಆಗೊಮ್ಮೆ ಈಗೊಮ್ಮೆ ಆಪರೇಷನ್ ಭೂತ ಕಾಂಗ್ರೆಸ್‌ನ ಕಾಡ್ತಾ ಇತ್ತು. ಆದ್ರೆ ಆ ಭೂತೋಚ್ಛಾಟನೆಗೆ ಕಾಂಗ್ರೆಸ್(Congress) ಮುಂದಾಗಿದೆ. ಅಷ್ಟೇ ಅಲ್ಲ, ಕಾಂಗ್ರೆಸ್‌ಗೆ ಈಗ ಆಪರೇಷನ್(operation) ಮಾಡೋಕೆ ಹೊರಟಂತಿದೆ. ಈಗಷ್ಟೇ ಸಿದ್ದರಾಮಯ್ಯ( ನೇತೃತ್ವದ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದು, ಶತದಿನಾಚರಣೆ ಪೂರೈಸಿದೆ. ದಿನದಿಂದ ದಿನಕ್ಕೆ ಕಾಂಗ್ರೆಸ್ ಪ್ರಭಾವ ಹೆಚ್ಚಾಗ್ತಲೇ ಇದೆ. ತಾನು ಗೆದ್ದರೆ ಏನೇನು ಕೊಡ್ತೀನಿ ಅಂತ ಕಾಂಗ್ರೆಸ್ ಹೇಳಿತ್ತೋ, ಆ ಗ್ಯಾರಂಟಿಗಳಲ್ಲಿ, ಒಂದೆರಡು ಬಿಟ್ರೆ ಮಿಕ್ಕಿದ್ದೆಲ್ಲಾ ಜಾರಿಯಾಗಿದೆ. ಆದ್ರೆ, ಈಗಲೂ ಬಿಜೆಪಿ ಮಾತ್ರ, ವಿರೋಧ ಪಕ್ಷದ ನಾಯಕರನ್ನೂ ಆಯ್ಕೆ ಮಾಡಿಲ್ಲ. ಇದೊಂದು ಆಧಾರದ ಮೇಲೆನೇ, ಕಾಂಗ್ರೆಸ್ ಬಿಜೆಪಿ ವಿರುದ್ಧ ಟೀಕಾಸ್ತ್ರ ಪ್ರಯೋಗಿಸ್ತಾ ಇದೆ.

ಇದನ್ನೂ ವೀಕ್ಷಿಸಿ:  ಬಿಜೆಪಿಗೆ ಮತ್ತೊಂದು ಶಾಕ್‌: ಸೆಕೆಂಡ್ ಲೈನ್ ಲೀಡರ್ಸ್ ಪಕ್ಷಾಂತರಕ್ಕೆ ಕಾರಣ ಏನು..?

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
Read more