ಸದ್ಯಕ್ಕೆ ‘ನೋ ಆಪರೇಷನ್’.. ರಾಜಕೀಯದ ಕತೆ ಮುಂದೇನು..?

ಸದ್ಯಕ್ಕೆ ‘ನೋ ಆಪರೇಷನ್’.. ರಾಜಕೀಯದ ಕತೆ ಮುಂದೇನು..?

Published : Aug 29, 2023, 02:29 PM IST

ಕಾಂಗ್ರೆಸ್‌ನಿಂದ ಉದ್ಭವಿಸಿದೆ ಆಪರೇಷನ್ ಬಿರುಗಾಳಿ!
ಕಮಲ ಬಿಟ್ಟು ಕೈ ಹಿಡಿತಾರಾ ಹಾಲಿ ಶಾಸಕರು..?
ನಿಗೂಢ ರಾಜಕಾರಣದ ಹಿಂದೆ ರಹಸ್ಯ ಕಾರ್ಯಾಚರಣೆ!
 

ರಾಜ್ಯದಲ್ಲಿರೋದು ಕಾಂಗ್ರೆಸ್ ಸರ್ಕಾರ.. ಅದೇನು ಸರಳ ಬಹುಮತದ್ದಲ್ಲ.. ಭರ್ಜರಿ 135 ಕ್ಷೇತ್ರಗಳಲ್ಲಿ ವಿಜಯಪತಾಕೆ ಹಾರಿಸಿ, ಅಸ್ತಿತ್ವಕ್ಕೆ ಬಂದಿದೆ. ಹಾಗಿದ್ದೂ ಕೂಡ ಆಗೊಮ್ಮೆ ಈಗೊಮ್ಮೆ ಆಪರೇಷನ್ ಭೂತ ಕಾಂಗ್ರೆಸ್‌ನ ಕಾಡ್ತಾ ಇತ್ತು. ಆದ್ರೆ ಆ ಭೂತೋಚ್ಛಾಟನೆಗೆ ಕಾಂಗ್ರೆಸ್(Congress) ಮುಂದಾಗಿದೆ. ಅಷ್ಟೇ ಅಲ್ಲ, ಕಾಂಗ್ರೆಸ್‌ಗೆ ಈಗ ಆಪರೇಷನ್(operation) ಮಾಡೋಕೆ ಹೊರಟಂತಿದೆ. ಈಗಷ್ಟೇ ಸಿದ್ದರಾಮಯ್ಯ( ನೇತೃತ್ವದ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದು, ಶತದಿನಾಚರಣೆ ಪೂರೈಸಿದೆ. ದಿನದಿಂದ ದಿನಕ್ಕೆ ಕಾಂಗ್ರೆಸ್ ಪ್ರಭಾವ ಹೆಚ್ಚಾಗ್ತಲೇ ಇದೆ. ತಾನು ಗೆದ್ದರೆ ಏನೇನು ಕೊಡ್ತೀನಿ ಅಂತ ಕಾಂಗ್ರೆಸ್ ಹೇಳಿತ್ತೋ, ಆ ಗ್ಯಾರಂಟಿಗಳಲ್ಲಿ, ಒಂದೆರಡು ಬಿಟ್ರೆ ಮಿಕ್ಕಿದ್ದೆಲ್ಲಾ ಜಾರಿಯಾಗಿದೆ. ಆದ್ರೆ, ಈಗಲೂ ಬಿಜೆಪಿ ಮಾತ್ರ, ವಿರೋಧ ಪಕ್ಷದ ನಾಯಕರನ್ನೂ ಆಯ್ಕೆ ಮಾಡಿಲ್ಲ. ಇದೊಂದು ಆಧಾರದ ಮೇಲೆನೇ, ಕಾಂಗ್ರೆಸ್ ಬಿಜೆಪಿ ವಿರುದ್ಧ ಟೀಕಾಸ್ತ್ರ ಪ್ರಯೋಗಿಸ್ತಾ ಇದೆ.

ಇದನ್ನೂ ವೀಕ್ಷಿಸಿ:  ಬಿಜೆಪಿಗೆ ಮತ್ತೊಂದು ಶಾಕ್‌: ಸೆಕೆಂಡ್ ಲೈನ್ ಲೀಡರ್ಸ್ ಪಕ್ಷಾಂತರಕ್ಕೆ ಕಾರಣ ಏನು..?

23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
Read more